ಆನೆಗೊಂದಿ ಪ್ರವಾಸಿ ತಾಣಗಳನ್ನು ಹೊಂದಿದ್ದು ಹೆಚ್ಚಿನ ಸಂಖ್ಯೆಯಲ್ಲಿ ದೇಶ ಮತ್ತು ವಿದೇಶಿ ಪ್ರಾಸಿಗರು ಭೇಟಿ ನೀಡುತ್ತಾರೆ. ಭದ್ರತೆಯ ದೃಷ್ಟಿಯಿಂದ ಪೊಲೀಸ್ ಠಾಣೆ ನಿರ್ಮಾಣದ ಅತ್ಯವಶ್ಯಕತೆಯಿದೆ.
ಜನಾರ್ದನ ರೆಡ್ಡಿ ಶಾಸಕ
ಆನೆಗೊಂದಿಯಲ್ಲಿ ಪೊಲೀಸ್ ಠಾಣೆ ಮಂಜೂರಾತಿಗೆ ಕ್ರಮ ಕೈಗೊಳ್ಳಲಾಗವುದು. ಈ ಕುರಿತು ಗೃಹ ಸಚಿವರ ಬಳಿ ಚರ್ಚಿಸಲಾಗುವುದು.