ನಿರ್ಲಕ್ಷ್ಯ: ಕೋವಿಡ್ ಎರಡನೇ ಅಲೆ ಹೆಚ್ಚುತ್ತಿದೆ ಎಂಬುದರ ಬಗ್ಗೆ ತಜ್ಞರು ನೀಡಿದ ವರದಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆರಂಭದಲ್ಲಿ ನಿರ್ಲಕ್ಷಿಸಿದ ಪರಿಣಾಮವಾಗಿ ಈಗ ಪ್ರಕರಣಗಳ ಸಂಖ್ಯೆ ಮಿತಿಮೀರುತ್ತಿದೆ ಎಂದು ಆರೋಪಿಸಿದ ಶಾಸಕ ಬಯ್ಯಾಪುರ, ನಮ್ಮಲ್ಲಿಯೇ ಕೊರತೆ ಎದುರಾಗಿದ್ದರೂ ಬೇರೆ ದೇಶಗಳಿಗೆ ಲಸಿಕೆ ರಫ್ತು ಮಾಡಿದ್ದು ಸರಿಯಲ್ಲ ಎಂದು ಕೇಂದ್ರದ ನೀತಿಯನ್ನು ಟೀಕಿಸಿದರು.