ಪಟ್ಟಣ ಪಂಚಾಯಿತಿ ಅಧ್ಯಕ್ಷ ರವೀಂದ್ರ ಸಜ್ಜನ್, ತಹಶೀಲ್ದಾರ್ ರವಿ ಅಂಗಡಿ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿ ಡಾ. ಮೋಹನ್,ಜಿಪಂ ಇಒ ಸತೀಶ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಸಂಜೀವಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ, ಸಿಪಿಐ ಉದಯರವಿ, ಸಮಾಜ ಕಲ್ಯಾಣ ಅಧಿಕಾರಿ ತುಗ್ಲೆಪ್ಪ ದೇಸಾಯಿ, ಪಟ್ಟಣ ಪಂಚಾಯಿತಿ ಸದಸ್ಯ ಮಂಜುನಾಥರೆಡ್ಡಿ ಮಾದಿನಾಳ, ಮುಖ್ಯಾಧಿಕಾರಿ ತಿರುಮಲಮ್ಮ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಅಧಿಕಾರಿಗಳು ಇದ್ದರು.