ತಾ.ಪಂಅಧಿಕಾರಿ ಕೆ.ಎಂ ಮಲ್ಲಿಕಾರ್ಜುನ್ ಮಾತ ನಾಡಿದರು.ಪ್ರೊಬೇಷನರಿಐಎಎಸ್ ಅಧಿಕಾರಿ ಹೇಮಂತ್ ಕುಮಾರ್,ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಜಿ.ಪಂ. ಉಪಕಾ ರ್ಯದರ್ಶಿ ಶರಣಬಸವರಾಜ, ಯೋಜ ನಾ ನಿರ್ದೇಶಕ ಟಿ.ಕೃಷ್ಣಮೂರ್ತಿ, ತಾ.ಪಂ. ಸಹಾಯಕ ನಿರ್ದೇಶಕಿ ಕೆ.ಸೌಮ್ಯ, ಸಂಜೀವಿನಿ ಯೋಜನೆಯ ವ್ಯವಸ್ಥಾಪಕ ಸಂಗಮೇಶ ಪಾಟೀಲ್ ಇದ್ದರು.