<p><strong>ಕುಕನೂರು:</strong> ‘ಭಾವೈಕ್ಯದ ಪ್ರತೀಕವಾದ ಮೊಹರಂ ಹಬ್ಬವನ್ನು ಎಲ್ಲರೂ ಶಾಂತಿ, ಸೌಹಾರ್ದದಿಂದ ಆಚರಿಸಬೇಕು’ ಎಂದು ಡಿವೈಎಸ್ಪಿ ಮುತ್ತಣ್ಣ ಸವರಗೋಳ ಹೇಳಿದರು.</p>.<p>ತಾಲ್ಲೂಕಿನ ಕುದರಿಮೋತಿ ಗ್ರಾಮದಲ್ಲಿ ನಡೆದ ಮೊಹರಂ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ತಾಲ್ಲೂಕಿನ ಕುದರಿಮೋತಿ ಶಾಂತಿ ಸೌಹಾರ್ದಕ್ಕೆ ಹೆಸರುವಾಸಿಯಾಗಿದೆ. ಇಲ್ಲಿ ಹಿಂದೂಗಳು-ಮುಸ್ಲಿಮರು ಸೋದರ ಭಾವನೆಯಿಂದ ಬಾಳುತ್ತಿದ್ದಾರೆ. ಎಲ್ಲರೂ ಸೇರಿ ಹಬ್ಬಗಳನ್ನು ಆಚರಿಸುವುದು ಖುಷಿಯಾಗಿದೆ. ಮೊಹರಂ ಹಬ್ಬವನ್ನು ನೀವೆಲ್ಲರೂ ಸೇರಿ ಬಹಳಷ್ಟು ಸಡಗರ ಸಂಭ್ರಮದಿಂದ ಆಚರಿಸಿರಿ. ಅಹಿತಕರ ಘಟನೆಗಳು ಜರುಗಲಿವೆ ಎಂಬ ಸುಳಿವು ಸಿಕ್ಕರೆ, ನಮಗೆ ತಿಳಿಸಬೇಕು ಎಂದು ಹೇಳಿದರು.</p>.<p>ಸಿಪಿಐ ಮೌನೇಶ ಮಾಲಿಪಾಟೀಲ, ಪಿಎಸ್ಐ ಪ್ರಶಾಂತ, ಗ್ರಾ.ಪಂ. ಅಧ್ಯಕ್ಷೆ ಫರೀದಾಬೇಗಂ ತಂಬಾಕದಾರ, ಬಸವಂತಪ್ಪ ದೊಡ್ಡಮನಿ, ಸುಭಾಷ ಈಡಿಗೇರ, ಮಾಹಾಂತಪ್ಪ ಸಿಡ್ನಳ್ಳಿ, ಅಮರೇಶ ತಲ್ಲೂರು, ಶರಣಯ್ಯ ಜಂಗಮೂರು, ಮಂಜುನಾಥ ಸಜ್ಜನ್, ರವಿ ಕಟಗಿ, ಮಾಬುಸಾಬ ಮಕಾಂದರ್, ವಿಜಯಕುಮಾರ ದಾಸರ, ಪಂಪಾಪತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಕನೂರು:</strong> ‘ಭಾವೈಕ್ಯದ ಪ್ರತೀಕವಾದ ಮೊಹರಂ ಹಬ್ಬವನ್ನು ಎಲ್ಲರೂ ಶಾಂತಿ, ಸೌಹಾರ್ದದಿಂದ ಆಚರಿಸಬೇಕು’ ಎಂದು ಡಿವೈಎಸ್ಪಿ ಮುತ್ತಣ್ಣ ಸವರಗೋಳ ಹೇಳಿದರು.</p>.<p>ತಾಲ್ಲೂಕಿನ ಕುದರಿಮೋತಿ ಗ್ರಾಮದಲ್ಲಿ ನಡೆದ ಮೊಹರಂ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ತಾಲ್ಲೂಕಿನ ಕುದರಿಮೋತಿ ಶಾಂತಿ ಸೌಹಾರ್ದಕ್ಕೆ ಹೆಸರುವಾಸಿಯಾಗಿದೆ. ಇಲ್ಲಿ ಹಿಂದೂಗಳು-ಮುಸ್ಲಿಮರು ಸೋದರ ಭಾವನೆಯಿಂದ ಬಾಳುತ್ತಿದ್ದಾರೆ. ಎಲ್ಲರೂ ಸೇರಿ ಹಬ್ಬಗಳನ್ನು ಆಚರಿಸುವುದು ಖುಷಿಯಾಗಿದೆ. ಮೊಹರಂ ಹಬ್ಬವನ್ನು ನೀವೆಲ್ಲರೂ ಸೇರಿ ಬಹಳಷ್ಟು ಸಡಗರ ಸಂಭ್ರಮದಿಂದ ಆಚರಿಸಿರಿ. ಅಹಿತಕರ ಘಟನೆಗಳು ಜರುಗಲಿವೆ ಎಂಬ ಸುಳಿವು ಸಿಕ್ಕರೆ, ನಮಗೆ ತಿಳಿಸಬೇಕು ಎಂದು ಹೇಳಿದರು.</p>.<p>ಸಿಪಿಐ ಮೌನೇಶ ಮಾಲಿಪಾಟೀಲ, ಪಿಎಸ್ಐ ಪ್ರಶಾಂತ, ಗ್ರಾ.ಪಂ. ಅಧ್ಯಕ್ಷೆ ಫರೀದಾಬೇಗಂ ತಂಬಾಕದಾರ, ಬಸವಂತಪ್ಪ ದೊಡ್ಡಮನಿ, ಸುಭಾಷ ಈಡಿಗೇರ, ಮಾಹಾಂತಪ್ಪ ಸಿಡ್ನಳ್ಳಿ, ಅಮರೇಶ ತಲ್ಲೂರು, ಶರಣಯ್ಯ ಜಂಗಮೂರು, ಮಂಜುನಾಥ ಸಜ್ಜನ್, ರವಿ ಕಟಗಿ, ಮಾಬುಸಾಬ ಮಕಾಂದರ್, ವಿಜಯಕುಮಾರ ದಾಸರ, ಪಂಪಾಪತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>