ಇಲ್ಲಿನ ವಿಶ್ವಗುರು ಬಸವೇಶ್ವರ ಟ್ರಸ್ಟ್, ರಾಷ್ಟ್ರೀಯ ಬಸವದಳ, ಜಾಗತಿಕ ಲಿಂಗಾಯತ ಮಹಾಸಭಾ, ಬಸವ ಸಮಿತಿ, ಅಖಿಲ ಶರಣ ಸಾಹಿತ್ಯ ಪರಷತ್ ಹಾಗೂ ಕದಳಿ ವೇದಿಕೆ ಸಹಯೋಗದಲ್ಲಿ ಸಂಜೆ 6 ಗಂಟೆಗೆ ಕಿನ್ನಾಳ ರಸ್ತೆಯಲ್ಲಿರುವ ಗುರುಬಸವ ಮಹಾಮನೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವಗುರು ಬಸವೇಶ್ವರ ಟ್ರಸ್ಟ್ ಕಾರ್ಯದರ್ಶಿ ರಾಜೇಶ ಸಸಿಮಠ ತಿಳಿಸಿದ್ದಾರೆ.