ಜಿಲ್ಲಾ ತೋಟಗಾರಿಕೆ ಅಧಿಕಾರಿ ಕೃಷ್ಣ ಉಂಕುದನ್, ತಾ.ಪಂ. ಇಒ ಡಾ.ಜಯರಾಂ ಚವ್ಹಾಣ, ಉಪಾಧ್ಯಕ್ಷೆ ಕವಿತಾ ಉಳ್ಳಾಗಡ್ಡಿ, ಸದಸ್ಯ ಶರಣಪ್ಪ ಈಳಗೇರ, ಮುಖಂಡರಾದ ಕಳಕಪ್ಪ ಕಂಬಳಿ, ವೀರಣ್ಣ ಹುಬ್ಬಳ್ಳಿ, ಪ.ಪಂ. ಅಧ್ಯಕ್ಷ ಅಮರೇಶ ಹುಬ್ಬಳ್ಳಿ, ಸ್ಥಾಯಿ ಸಮಿತಿ ಅಧ್ಯಕ್ಷ ವಸಂತಕುಮಾರ ಭಾವಿಮನಿ, ಕಳಕಪ್ಪ ತಳವಾರ, ಸಿದ್ರಾಮೇಶ ಬೇಲೇರಿ, ಜಿ.ಪಂ. ಮಾಜಿ ಸದಸ್ಯ ಸಿ.ಎಚ್. ಪೊಲೀಸ್ ಪಾಟೀಲ, ಪ್ರಭುರಾಜ ಕಲಬುರ್ಗಿ, ರುದ್ರಯ್ಯ ಬಿಳಗಿಮಠ, ಪಿಡಿಒ ಫಕ್ಕೀರಪ್ಪ ಕಟ್ಟಿಮನಿ, ಗ್ರಾ.ಪಂ. ಅಧ್ಯಕ್ಷೆ ಭಾರತಿ ಛಲವಾದಿ ಹಾಗೂ ಉಪಾಧ್ಯಕ್ಷ ಚಂದ್ರಭಾವಿ ಕುದರಿ ಅವರುಇದ್ದರು.