ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಳುಬಾಗಿಲು ಶ್ರೀಗಳಿಂದ ಪ್ರವಚನ

Last Updated 1 ಮಾರ್ಚ್ 2021, 3:58 IST
ಅಕ್ಷರ ಗಾತ್ರ

ಕುಷ್ಟಗಿ: ಮುಳುಬಾಗಿಲಿನ ಶ್ರೀಪಾದರಾಜ ಮಠದ ಕೇಶವನಿಧಿತೀರ್ಥ ಸ್ವಾಮೀಜಿ ಭಾನುವಾರ ಸಂಜೆ ಪಟ್ಟಣಕ್ಕೆ ಆಗಮಿಸಲಿದರು. ಇಲ್ಲಿಯ ಬ್ರಾಹ್ಮಣ ಸಮುದಾಯದವರು ಬರಮಾಡಿಕೊಂಡರು.

ನಂತರ ರಾಘವೇಂದ್ರಸ್ವಾಮಿ ಮಠದಲ್ಲಿ ಸ್ವಾಮೀಜಿ ಅವರಿಂದ ಪ್ರವಚನ ಕಾರ್ಯಕ್ರಮ ನೆರವೇರಿತು. ನಂತರ ಶ್ರೀಗಳಿಂದ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ವಿವಿಧ ಪಂಡಿತರು, ಬ್ರಾಹ್ಮಣ ಸಮುದಾಯದ ಅನೇಕ ಪ್ರಮುಖರು ಉಪಸ್ಥಿತರಿದ್ದರು.

‘ಮಾ.1 ರಂದು ಸ್ವಾಮೀಜಿ ಅವರಿಂದ ಸಂಸ್ಥಾನ ಪೂಜೆ ನೆರವೇರುವುದು, ಪ್ರಸಾದ ವ್ಯವಸ್ಥೆ ಇರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT