<p><strong>ಕೊಪ್ಪಳ:</strong> ಪತಿಯ ಮೇಲಿನ ಕೋಪದಿಂದ ತನ್ನ 16 ತಿಂಗಳ ಗಂಡು ಮಗುವನ್ನು ತಾಯಿಯೇ ಉಸಿರುಗಟ್ಟಿಸಿ ಕೊಲೆ ಮಾಡಿದ ಘಟನೆಸೋಮವಾರ ಕಾರಟಗಿ ತಾಲ್ಲೂಕಿನ ಸೋಮನಾಳ ಗ್ರಾಮದಲ್ಲಿ ನಡೆದಿದೆ.</p>.<p>ಅಭಿನವ ಮೃತ ಮಗು. ಕವಿತಾ ಅಲಿಯಾಸ್ ಪ್ರತಿಮಾ (25) ಕೊಲೆ ಆರೋಪಿಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ.</p>.<p class="Subhead">ವಿವರ: ‘ಪತಿ ಶಶಿಧರ, ಪತ್ನಿ ಕವಿತಾ ಜೊತೆ ಆಗಾಗ್ಗೆ ಜಗಳವಾಗುತ್ತಿತ್ತು. ಅವರುಕೆಲಸಕ್ಕೆಂದು ಹೋದ ನಂತರ ಕವಿತಾ ಈ ಕೃತ್ಯ ನಡೆಸಿದ್ದಾಳೆ. ಶಶಿಧರ ಮನೆಗೆ ಬಂದ ನಂತರ ಪ್ರಕರಣ ಬೆಳಕಿಗೆ ಬಂದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ಪತಿಯ ಮೇಲಿನ ಕೋಪದಿಂದ ತನ್ನ 16 ತಿಂಗಳ ಗಂಡು ಮಗುವನ್ನು ತಾಯಿಯೇ ಉಸಿರುಗಟ್ಟಿಸಿ ಕೊಲೆ ಮಾಡಿದ ಘಟನೆಸೋಮವಾರ ಕಾರಟಗಿ ತಾಲ್ಲೂಕಿನ ಸೋಮನಾಳ ಗ್ರಾಮದಲ್ಲಿ ನಡೆದಿದೆ.</p>.<p>ಅಭಿನವ ಮೃತ ಮಗು. ಕವಿತಾ ಅಲಿಯಾಸ್ ಪ್ರತಿಮಾ (25) ಕೊಲೆ ಆರೋಪಿಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ.</p>.<p class="Subhead">ವಿವರ: ‘ಪತಿ ಶಶಿಧರ, ಪತ್ನಿ ಕವಿತಾ ಜೊತೆ ಆಗಾಗ್ಗೆ ಜಗಳವಾಗುತ್ತಿತ್ತು. ಅವರುಕೆಲಸಕ್ಕೆಂದು ಹೋದ ನಂತರ ಕವಿತಾ ಈ ಕೃತ್ಯ ನಡೆಸಿದ್ದಾಳೆ. ಶಶಿಧರ ಮನೆಗೆ ಬಂದ ನಂತರ ಪ್ರಕರಣ ಬೆಳಕಿಗೆ ಬಂದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>