ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಪ್ರತಿ ವರ್ಷದ ಮೇ 16 ಅನ್ನು ಜಿಲ್ಲೆಯಾದ್ಯಂತ ರಾಷ್ಟ್ರೀಯಡೆಂಗಿ ದಿನವನ್ನಾಗಿ ಆಚರಿಸಿ, ರೋಗ ಪ್ರಸರಣ ಅವಧಿಯ ಮುನ್ನವೇ ಜನಸಮುದಾಯವನ್ನು ಜಾಗೃತಿಗೊಳಿಸಲು ವ್ಯಾಪಕ ಅಭಿಯಾನ, ಜಾಥಾಗಳು, ರ್ಯಾಲಿ, ಅಂತರ್ ಇಲಾಖಾ ಸಭೆ ಸಮಾರಂಭಗಳನ್ನು ಜಿಲ್ಲೆಯಾದ್ಯಂತ ನಡೆಸಲಾಗುತ್ತಿದೆ ಎಂದು ಹೇಳಿದರು.