ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ನವವೃಂದಾವನಗಡ್ಡೆ: ರಘುವರ್ಯ ತೀರ್ಥರ ಮಧ್ಯಾರಾಧನೆ

ಸತ್ಯಾತ್ಮ ಶ್ರೀಗಳಿಂದ ಪೂಜೆ: ಕೂಡ್ಲಿಯ ರಘುವಿಜಯ ಶ್ರೀ ಭಾಗಿ
Published : 26 ಜೂನ್ 2024, 5:26 IST
Last Updated : 26 ಜೂನ್ 2024, 5:26 IST
ಫಾಲೋ ಮಾಡಿ
Comments
ಆನೆಗೊಂದಿ ನವವೃಂದಾವನ ಗಡ್ಡೆಯಲ್ಲಿ ಸೋಮವಾರ ಉತ್ತರಾಧಿಮಠ ಪೀಠಾಧಿಪತಿ ಸತ್ಯಾತ್ಮ ತೀರ್ಥ ಶ್ರೀಪಾದಂಗಳವರು ರಘುವರ್ಯ ತೀರ್ಥರ ವೃಂದಾವನಕ್ಕೆ ಪೂಜೆ ಸಲ್ಲಿಸಿದರು. ಕೂಡ್ಲಿ ಆರ್ಯ ಅಕ್ಷೋಭ್ಯ ತೀರ್ಥ ಮಠದ ಪೀಠಾಧೀಶ ರಘುವಿಜಯ ತೀರ್ಥರು ಉಪಸ್ಥಿತರಿದ್ದರು
ಆನೆಗೊಂದಿ ನವವೃಂದಾವನ ಗಡ್ಡೆಯಲ್ಲಿ ಸೋಮವಾರ ಉತ್ತರಾಧಿಮಠ ಪೀಠಾಧಿಪತಿ ಸತ್ಯಾತ್ಮ ತೀರ್ಥ ಶ್ರೀಪಾದಂಗಳವರು ರಘುವರ್ಯ ತೀರ್ಥರ ವೃಂದಾವನಕ್ಕೆ ಪೂಜೆ ಸಲ್ಲಿಸಿದರು. ಕೂಡ್ಲಿ ಆರ್ಯ ಅಕ್ಷೋಭ್ಯ ತೀರ್ಥ ಮಠದ ಪೀಠಾಧೀಶ ರಘುವಿಜಯ ತೀರ್ಥರು ಉಪಸ್ಥಿತರಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT