ಗುರುವಾರ, 16 ಅಕ್ಟೋಬರ್ 2025
×
ADVERTISEMENT

ಸುದ್ದಿ

ADVERTISEMENT

ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವುದಾಗಿ ಮೋದಿ ಹೇಳಿದ್ದಾರೆ: ಡೊನಾಲ್ಡ್ ಟ್ರಂಪ್

US India Relations: ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವುದಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಈ ನಿರ್ಧಾರ ಜಾಗತಿಕ ಇಂಧನ ರಾಜತಾಂತ್ರಿಕತೆಯಲ್ಲಿ ಮಹತ್ವದ ತಿರುವು ಪಡೆಯಲಿದೆ.
Last Updated 16 ಅಕ್ಟೋಬರ್ 2025, 2:15 IST
ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವುದಾಗಿ ಮೋದಿ ಹೇಳಿದ್ದಾರೆ: ಡೊನಾಲ್ಡ್ ಟ್ರಂಪ್

ಫ್ಯಾಕ್ಟ್‌ ಚೆಕ್‌: ತಾಲಿಬಾನ್‌ ಸಂಘಟನೆಯ ಮುಖಂಡ ಮುತ್ತಾಕಿ ಹೇಳಿಕೆ ವಿಡಿಯೊ ಸುಳ್ಳು

Fact Check India: ತಾಲಿಬಾನ್‌ ನಾಯಕ ಅಮೀರ್‌ ಮುತ್ತಾಕಿ ಭಾರತ-ಅಫ್ಗಾನಿಸ್ತಾನ ದೇವಾಲಯ ನಿರ್ಮಾಣದ ಕುರಿತು ಹೇಳಿಕೆ ನೀಡಿದ್ದಾರೆ ಎನ್ನುವ ವಿಡಿಯೊ ಸುಳ್ಳು ಎಂದು ಪಿಟಿಐ ವರದಿ ದೃಢಪಡಿಸಿದೆ; ವಿಡಿಯೊದಲ್ಲಿ ನಕಲಿ ಧ್ವನಿ ಸೇರಿಸಲಾಗಿದೆ.
Last Updated 16 ಅಕ್ಟೋಬರ್ 2025, 0:30 IST
ಫ್ಯಾಕ್ಟ್‌ ಚೆಕ್‌: ತಾಲಿಬಾನ್‌ ಸಂಘಟನೆಯ ಮುಖಂಡ ಮುತ್ತಾಕಿ ಹೇಳಿಕೆ ವಿಡಿಯೊ ಸುಳ್ಳು

ಜಲ ಯಾನದಲ್ಲಿ ಸೂಪರ್ ಪವರ್ ಆಗಲಿದೆ ಭಾರತ: ಸಚಿವ ಸರ್ಬಾನಂದ ಸೋನೊವಾಲ್

ನವ ಮಂಗಳೂರು ಬಂದರು ಪ್ರಾಧಿಕಾರದ ಸುವರ್ಣ ಮಹೋತ್ಸವ ಕಾರ್ಯಕ್ರಮಗಳಿಗೆ ಚಾಲನೆ
Last Updated 16 ಅಕ್ಟೋಬರ್ 2025, 0:08 IST
ಜಲ ಯಾನದಲ್ಲಿ ಸೂಪರ್ ಪವರ್ ಆಗಲಿದೆ ಭಾರತ: ಸಚಿವ ಸರ್ಬಾನಂದ ಸೋನೊವಾಲ್

ಬಿಹಾರ ಚುನಾವಣೆ:ಸೀಟು ಹಂಚಿಕೆಗೆ ಮುನ್ನವೇ ತೇಜಸ್ವಿ ಮತ್ತಿತರರು ನಾಮಪತ್ರ ಸಲ್ಲಿಕೆ

ಬಿಹಾರ ಚುನಾವಣೆ: ಇಂಡಿಯಾ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಕಗ್ಗಂಟು
Last Updated 15 ಅಕ್ಟೋಬರ್ 2025, 16:55 IST
ಬಿಹಾರ ಚುನಾವಣೆ:ಸೀಟು ಹಂಚಿಕೆಗೆ ಮುನ್ನವೇ ತೇಜಸ್ವಿ ಮತ್ತಿತರರು ನಾಮಪತ್ರ ಸಲ್ಲಿಕೆ

‘ಅಮೆರಿಕ ಡಾಲರ್‌ ಮೇಲೆ ‘ಬ್ರಿಕ್ಸ್’ ದಾಳಿ’

‘ಬ್ರಿಕ್ಸ್‌’ ರಾಷ್ಟ್ರಗಳು ಡಾಲರ್‌ ಮೇಲೆ ದಾಳಿ ಮಾಡುತ್ತಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರು ಆರೋಪಿಸಿದ್ದಾರೆ.
Last Updated 15 ಅಕ್ಟೋಬರ್ 2025, 16:45 IST
‘ಅಮೆರಿಕ ಡಾಲರ್‌ ಮೇಲೆ ‘ಬ್ರಿಕ್ಸ್’ ದಾಳಿ’

ಬಿಹಾರ ಚುನಾವಣೆ: 57 ಕ್ಷೇತ್ರಗಳಿಗೆ ಅಭ್ಯರ್ಥಿ ಪ್ರಕಟಿಸಿದ ಜೆಡಿಯು

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ನೇತೃತ್ವದ ಜೆಡಿಯು ಹಲವು ಸಚಿವರನ್ನು ಒಳಗೊಂಡ 57 ಅಭ್ಯರ್ಥಿಗಳ ಪಟ್ಟಿಯನ್ನು ಬುಧವಾರ ಪ್ರಕಟಿಸಿದೆ.
Last Updated 15 ಅಕ್ಟೋಬರ್ 2025, 16:38 IST
ಬಿಹಾರ ಚುನಾವಣೆ: 57 ಕ್ಷೇತ್ರಗಳಿಗೆ ಅಭ್ಯರ್ಥಿ ಪ್ರಕಟಿಸಿದ ಜೆಡಿಯು

ಮಮತಾ ತಾಯಿಯಂತೆ: ಕ್ಷಮೆಯಾಚಿಸಿದ ಅತ್ಯಾಚಾರ ಸಂತ್ರಸ್ತೆಯ ತಂದೆ

ದುರ್ಗಾಪುರದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತೆಯ ತಂದೆ ಬುಧವಾರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕ್ಷಮೆಯಾಚಿಸಿದ್ದಾರೆ.
Last Updated 15 ಅಕ್ಟೋಬರ್ 2025, 16:35 IST
ಮಮತಾ ತಾಯಿಯಂತೆ: ಕ್ಷಮೆಯಾಚಿಸಿದ ಅತ್ಯಾಚಾರ ಸಂತ್ರಸ್ತೆಯ ತಂದೆ
ADVERTISEMENT

ವಕೀಲರ ಉಪಸ್ಥಿತಿ ಕೋರಿ ಪಿಐಎಲ್‌: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್‌ 

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್‌.ಗವಾಯಿ, ನ್ಯಾಯಮೂರ್ತಿ ಕೆ.ವಿನೋದ್‌ ಚಂದ್ರನ್‌ ಅವರನ್ನೊಳಗೊಂಡ ಪೀಠವು, ಇದಕ್ಕೆ ಸಂಬಂಧಿಸಿದ ನೋಟಿಸ್‌ ನೀಡಿದೆ.
Last Updated 15 ಅಕ್ಟೋಬರ್ 2025, 16:29 IST
ವಕೀಲರ ಉಪಸ್ಥಿತಿ ಕೋರಿ ಪಿಐಎಲ್‌: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್‌ 

ಛತ್ತೀಸಗಢ: ಚಳವಳಿ ತ್ಯಜಿಸಿದ 77 ನಕ್ಸಲರು

ದಂಡಕಾರಣ್ಯ ವಿಶೇಷ ವಲಯ ಸಮಿತಿಯ ಇಬ್ಬರು ಸದಸ್ಯರು ಸೇರಿದಂತೆ ಸುಮಾರು 77 ನಕ್ಸಲರು ಛತ್ತೀಸಗಢದ ಕಾಂಕೇರ್‌ ಹಾಗೂ ಸುಕ್ಮಾ ಜಿಲ್ಲೆಗಳಲ್ಲಿ ಬುಧವಾರ ಶರಣಾದರು. ಈ ನಕ್ಸಲರ ‍ಪೈಕಿ 42 ಮಹಿಳೆಯರೂ ಇದ್ದಾರೆ.
Last Updated 15 ಅಕ್ಟೋಬರ್ 2025, 16:28 IST
ಛತ್ತೀಸಗಢ: ಚಳವಳಿ ತ್ಯಜಿಸಿದ 77 ನಕ್ಸಲರು

11 ವರ್ಷದಲ್ಲಿ 35 ಸಾವಿರ ಕಿ.ಮೀ ಉದ್ದದ ರೈಲು ಮಾರ್ಗ ನಿರ್ಮಾಣ: ಅಶ್ವಿನಿ ವೈಷ್ಣವ್

‘ಕಳೆದ 11 ವರ್ಷಗಳಲ್ಲಿ 35 ಸಾವಿರ ಕಿ.ಮೀ. ಉದ್ದದಷ್ಟು ರೈಲು ಮಾರ್ಗ ನಿರ್ಮಿಸಲಾಗಿದೆ’ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಬುಧವಾರ ಹೇಳಿದರು.
Last Updated 15 ಅಕ್ಟೋಬರ್ 2025, 16:26 IST
11 ವರ್ಷದಲ್ಲಿ 35 ಸಾವಿರ ಕಿ.ಮೀ ಉದ್ದದ ರೈಲು ಮಾರ್ಗ ನಿರ್ಮಾಣ: ಅಶ್ವಿನಿ ವೈಷ್ಣವ್
ADVERTISEMENT
ADVERTISEMENT
ADVERTISEMENT