ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಸಂಘಟನಾತ್ಮಕವಾಗಿ ಪಕ್ಷ ಬಲಪಡಿಸಿ: ನಿಖಿಲ್ ಕುಮಾರಸ್ವಾಮಿ

ಜೆಡಿಎಸ್‌ ಜಿಲ್ಲಾ ಘಟಕದ ಸದಸ್ಯತ್ವ ನೋಂದಣಿ, ಬೂತ್‌ ಸಮಿತಿ ಅಭಿಯಾನ; ನಿಖಿಲ್‌ ಹೇಳಿಕೆ
Published : 5 ಸೆಪ್ಟೆಂಬರ್ 2024, 4:59 IST
Last Updated : 5 ಸೆಪ್ಟೆಂಬರ್ 2024, 4:59 IST
ಫಾಲೋ ಮಾಡಿ
Comments
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಬಲವರ್ಧನೆ ಮಾಡಬೇಕು. ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ 25 ಸಾವಿರ ಜನರನ್ನು ಸದಸ್ಯರನ್ನಾಗಿ ಮಾಡಬೇಕು.
ನೇಮಿರಾಜ್ ನಾಯ್ಕ್ ಶಾಸಕ
ಸದಸ್ಯತ್ವ ಅಭಿಯಾನ ಆರಂಭಿಸಲಾಗುತ್ತಿದ್ದು ಮೊಬೈಲ್‌ ಮೂಲಕವೇ ನೋಂದಣಿ ಮಾಡಿಕೊಳ್ಳಲು ಅವಕಾಶವಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನ ಸದಸ್ಯರಾಗುವಂತೆ ನೋಡಿಕೊಳ್ಳಬೇಕು.
ಸುರೇಶ ಭೂಮರೆಡ್ಡಿ ಜೆಡಿಎಸ್‌ ಜಿಲ್ಲಾಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT