ಗುರುವಾರ, 16 ಅಕ್ಟೋಬರ್ 2025
×
ADVERTISEMENT
ADVERTISEMENT

ಉತ್ತರ ಕರ್ನಾಟಕಕ್ಕೆ ಕೊಪ್ಪಳ ಅಕ್ಷಯಪಾತ್ರೆ: ನಿರ್ಮಲಾ ಸೀತಾರಾಮನ್‌

Published : 16 ಅಕ್ಟೋಬರ್ 2025, 7:35 IST
Last Updated : 16 ಅಕ್ಟೋಬರ್ 2025, 7:35 IST
ಫಾಲೋ ಮಾಡಿ
Comments
ಜಿಲ್ಲೆಯಲ್ಲಿ ಇನ್ನೊಂದು ಸಂಸ್ಕರಣಾ ಘಟಕ ಆರಂಭಿಸಲು ನಿರಂತರವಾಗಿ ಪ್ರಯತ್ನಿಸಬೇಕು. ರೈತರಿಗೆ ನೇರವಾಗಿ ಆದಾಯ ಲಭಿಸುವಂತೆ ಮಾಡಲು ನಬಾರ್ಡ್‌ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.
ನಿರ್ಮಲಾ ಸೀತಾರಾಮನ್‌, ಕೇಂದ್ರ ಹಣಕಾಸು ಸಚಿವೆ
ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವೆ ಸಮನ್ವಯತೆ ಇದ್ದರೆ ಹೇಗೆಲ್ಲ ಕೆಲಸ ಮಾಡಬಹುದು ಎನ್ನುವುದಕ್ಕೆ ಇದು ಉತ್ತಮ ನಿದರ್ಶನ. ಅಂಜನಾದ್ರಿ ಅಭಿವೃದ್ಧಿ ಹಾಗೂ ಮೆತಗಲ್‌ಗೆ ರಸ್ತೆ ಸೌಲಭ್ಯದ ಬಗ್ಗೆಯೂ ಯೋಜನೆ ರೂಪಿಸಲಾಗುವುದು.
ವಿಶಾಲ್‌ ಆರ್‌., ರಾಜ್ಯ ಸರ್ಕಾರದ ಹಣಕಾಸು ಇಲಾಖೆಯ ಕಾರ್ಯದರ್ಶಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT