<p><strong>ಸಿದ್ದಾಪುರ (ಕಾರಟಗಿ):</strong>‘ಕೊರೊನಾ ಕುರಿತ ಆತಂಕ ದೂರ ಮಾಡಿ, ಜಾಗೃತಿ ಕ್ರಮಗಳನ್ನು ಅನುಸರಿಸಿಕೊಂಡು ಅದರಿಂದ ಮುಕ್ತರಾಗೋಣ’ ಎಂದು ಜಿಲ್ಲಾ ಜನಸಹಾಯ ಕೆಸಿವಿಟಿ ಹೆಲ್ಪ್ಲಿಂಕ್ಸಂಯೋಜಕ ಸಂತೋಷ್ ಎಚ್. ಎಂ. ಹೇಳಿದರು.</p>.<p>ತಾಲ್ಲೂಕಿನ ಸಿದ್ದಾಪುರ ಗ್ರಾಮದ 4ನೇ ವಾರ್ಡ್ನಲ್ಲಿ ಬಡವರಿಗೆ ಆಹಾರ ಧಾನ್ಯದ ಕಿಟ್ಗಳನ್ನು ವಿತರಿಸಿ ಮಾತನಾಡಿದರು.</p>.<p>ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮಕೈಗೊಂಡಿದೆ. ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಪ್ರತಿಯೊಬ್ಬರೂ ಸರ್ಕಾರದ ನೀತಿ, ನಿಯಮ ಪಾಲಿಸುವ ಮೂಲಕ ಸಾಂಕ್ರಾಮಿಕ ರೋಗ ತಡೆಗೆ ಕೈಜೋಡಿಸಬೇಕು. ರೋಗದ ಲಕ್ಷಣಗಳು ಕಾಣಿಸಿಕೊಂಡರೆ ಶೀಘ್ರವೇ ತಜ್ಞ ವೈದ್ಯರ ಬಳಿ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು.</p>.<p>ಕೊಪ್ಪಳ ಜಿಲ್ಲಾ ಜನಸಹಾಯ ಕೆಸಿವಿಟಿ ಹೆಲ್ಪ್ಲಿಂಕ್ ಮುಖ್ಯಸ್ಥ ಎಂ.ಡಿ.ಸಿರಾಜ್, 4ನೇ ವಾರ್ಡ್ ಗ್ರಾಮ ಪಂಚಾಯಿತಿ ಸದಸ್ಯ ಅಜೀಂ ಮುದ್ದೀನ್, ಮಂಜುನಾಥ ಎನ್., ಅನಿಲ್ ಕುಮಾರ್, ಸಾದೀಕ್ ಎಸ್, ಕಲೀಮ್ ಹಿರೇಮನಿ, ಸೋಹಿಲ್ ಹಿರೇಮನಿ ಹಾಗೂ ಮುಮತಾಜ್ ಬೇಗಂ ಸೋಲ್ಲಾಪುರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ (ಕಾರಟಗಿ):</strong>‘ಕೊರೊನಾ ಕುರಿತ ಆತಂಕ ದೂರ ಮಾಡಿ, ಜಾಗೃತಿ ಕ್ರಮಗಳನ್ನು ಅನುಸರಿಸಿಕೊಂಡು ಅದರಿಂದ ಮುಕ್ತರಾಗೋಣ’ ಎಂದು ಜಿಲ್ಲಾ ಜನಸಹಾಯ ಕೆಸಿವಿಟಿ ಹೆಲ್ಪ್ಲಿಂಕ್ಸಂಯೋಜಕ ಸಂತೋಷ್ ಎಚ್. ಎಂ. ಹೇಳಿದರು.</p>.<p>ತಾಲ್ಲೂಕಿನ ಸಿದ್ದಾಪುರ ಗ್ರಾಮದ 4ನೇ ವಾರ್ಡ್ನಲ್ಲಿ ಬಡವರಿಗೆ ಆಹಾರ ಧಾನ್ಯದ ಕಿಟ್ಗಳನ್ನು ವಿತರಿಸಿ ಮಾತನಾಡಿದರು.</p>.<p>ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮಕೈಗೊಂಡಿದೆ. ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಪ್ರತಿಯೊಬ್ಬರೂ ಸರ್ಕಾರದ ನೀತಿ, ನಿಯಮ ಪಾಲಿಸುವ ಮೂಲಕ ಸಾಂಕ್ರಾಮಿಕ ರೋಗ ತಡೆಗೆ ಕೈಜೋಡಿಸಬೇಕು. ರೋಗದ ಲಕ್ಷಣಗಳು ಕಾಣಿಸಿಕೊಂಡರೆ ಶೀಘ್ರವೇ ತಜ್ಞ ವೈದ್ಯರ ಬಳಿ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು.</p>.<p>ಕೊಪ್ಪಳ ಜಿಲ್ಲಾ ಜನಸಹಾಯ ಕೆಸಿವಿಟಿ ಹೆಲ್ಪ್ಲಿಂಕ್ ಮುಖ್ಯಸ್ಥ ಎಂ.ಡಿ.ಸಿರಾಜ್, 4ನೇ ವಾರ್ಡ್ ಗ್ರಾಮ ಪಂಚಾಯಿತಿ ಸದಸ್ಯ ಅಜೀಂ ಮುದ್ದೀನ್, ಮಂಜುನಾಥ ಎನ್., ಅನಿಲ್ ಕುಮಾರ್, ಸಾದೀಕ್ ಎಸ್, ಕಲೀಮ್ ಹಿರೇಮನಿ, ಸೋಹಿಲ್ ಹಿರೇಮನಿ ಹಾಗೂ ಮುಮತಾಜ್ ಬೇಗಂ ಸೋಲ್ಲಾಪುರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>