ನಗರದ ಸರ್ಕಾರಿಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಶನಿವಾರ ಎನ್ಎಸ್ಎಸ್ ಘಟಕ ಉದ್ಘಾಟಿಸಿ ಮಾತನಾಡಿ,‘ಎನ್ಎಸ್ಎಸ್ನಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿನಿಯರಲ್ಲಿ ಜೀವನ ಶೈಲಿ, ಶಿಸ್ತು, ಸಂಯಮ, ಸಮಾಜದ ಬಗ್ಗೆ ಕಾಳಜಿ, ಅರೋಗ್ಯದ ಬಗ್ಗೆ ಜಾಗೃತಿ ಉಂಟಾಗುತ್ತದೆ. ವಿದ್ಯಾರ್ಥಿನಿಯರು ಪರಿಸರ ಸಂರಕ್ಷಣೆ, ಪ್ರಕೃತಿ ವಿಕೋಪ, ಕೊರೊನಾ, ಲಸಿಕೆ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.