ಕಾಲೇಜಿನ ಪ್ರಾಚಾರ್ಯ ಪ್ರೊ. ವಿಠೋಬ ಎಸ್., ಕಾಲೇಜು ಅಭಿವೃದ್ದಿ ಸಮಿತಿಯ ಸದಸ್ಯರಾದ ವೀರಬಸಪ್ಪ ಶೆಟ್ಟರ್, ಹನುಮೇಶ ಕುಷ್ಟಗಿ, ಯಮನೂರಪ್ಪ ಗದ್ದಿಗೇರಿ, ಪ್ರಾಧ್ಯಾಪಕರಾದ ಪ್ರಕಾಶಗೌಡ ಎಸ್.ಯು, ಅನಿತಾ, ದಿವ್ಯಾ, ಅನಿತಾ ಪಾಟೀಲ್, ಮಂಜುನಾಥ, ಎಚ್.ಕೆ. ನರೇಗಲ್, ಜಗದೀಶ್, ಸಹ ಶಿಬಿರಾಧಿಕಾರಿಗಳಾದ ಮಹೇಶಕುಮಾರ, ವೆಂಕಟೇಶ, ಮಹೆಬೂಬಪಾಷಾ ಮಕಾನದಾರ್ ಹಾಗೂ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಶಿಬಿರಾಧಿಕಾರಿ ಪ್ರೊ. ಉಮೇಶ ಪ್ರಾಸ್ತಾವಿಕವಾಗಿ ಮಾತನಾಡಿದರು.