ಯುಜಿಸಿ ನೆಟ್ ಪರೀಕ್ಷೆಯ ಅಕ್ರಮ ಖಂಡಿಸಿ ಕೊಪ್ಪಳದಲ್ಲಿ ಎಐಡಿವೈಒ ಪ್ರಮುಖರು ಪ್ರತಿಭಟನೆ ನಡೆಸಿದರು
ಕೊಪ್ಪಳದಲ್ಲಿ ಸೋಮವಾರ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರನ್ನು ವಶಕ್ಕೆ ಪಡೆದು ಪೊಲೀಸರು ವಾಹನದಲ್ಲಿ ಕರೆದುಕೊಂಡ ಹೋದ ಚಿತ್ರಣ
ಕೊಪ್ಪಳದ ಅಶೋಕ ವೃತ್ತದಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ಎಸ್ಯುಐ)ದ ಜಿಲ್ಲಾ ಹಾಗೂ ತಾಲ್ಲೂಕು ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು