ಸಮಾರಂಭದಲ್ಲಿ ಅಧಿಕಾರಿಗಳಾದ ಜೆ.ಮಂಜುನಾಥ, ತಹಶೀಲ್ದಾರ ಬಸವರಾಜ ತೆನ್ನಳ್ಳಿ, ತಾ.ಪಂ.ಇಒ ಸಂತೋಷ ಪಾಟೀಲ್, ಸಿಪಿಐ ಮೌನೇಶ್ವರ ಪಾಟೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಸವರಾಜ ಉಳ್ಳಾಗಡ್ಡಿ, ಹನಮಂತಗೌಡ ಪಾಟೀಲ್, ಸಾವಿತ್ರಿ ಗೊಲ್ಲರ, ಕೆಪಿಸಿಸಿ ಸದಸ್ಯೆ ಗಿರಿಜಾ ಸಂಗಟಿ, ಮುಖಂಡರಾದ ವೀರನಗೌಡ ಪಾಟೀಲ್, ಈರಪ್ಪ ಕುಡಗುಂಟಿ, ಮಲ್ಲಮ್ಮ ಗೊಂದಿ, ಫರೀದ ಬೇಗಂ, ಡಾ.ಶಿವನಗೌಡ ದಾನರಡ್ಡಿ, ಶರಣಪ್ಪ ಗಾಂಜಿ, ಮಲ್ಲು ಜಕ್ಕಲಿ, ಮಲ್ಲನಗೌಡ ಪಾಟೀಲ್, ತೇಜನಗೌಡ ಪಾಟೀಲ್, ಬಸವರಾಜ ಈಳಗೇರ, ಹಂಪಯ್ಯ ಹಿರೇಮಠ, ರಹಿಮಾನಸಾಬ ನಾಯಕ, ರಾಜು ಹಡಪದ ಇದ್ದರು.