ಈ ವಿಷಯವನ್ನು ಸ್ವತಃ ಶಾಸಕ ಬಯ್ಯಾಪುರ ಅವರು, 'ಪ್ರಜಾವಾಣಿ'ಗೆ ಮಾಹಿತಿ ನೀಡಿದ್ದು, ಜು.17 ರಂದು ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕೋವಿಡ್ಗೆ ಸಂಬಂಧಿಸಿದ ಸಭೆಯಲ್ಲಿ ಭಾಗವಹಿಸಿದ್ದಾಗ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಹಾಗೂ ಪರಣ್ಣ ಮುನವಳ್ಳಿ ಅವರ ಪಕ್ಕದಲ್ಲಿ ಕುಳಿತಿದ್ದೆ. ಮನೆಯಲ್ಲಿಯೇ ಇರುವಂತೆ ಡಿಎಚ್ಒ ಡಾ.ಲಿಂಗರಾಜು ತಿಳಿಸಿದ್ದಾರೆ ಎಂದು ಹೇಳಿದರು.