ನಗರಸಭೆ ಅಧ್ಯಕ್ಷೆ ಶಿವಗಂಗಾ ಎಸ್. ಭೂಮಕ್ಕನವರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಕಾವ್ಯರಾಣಿ ಕೆ. ವಿ., ಕೊಪ್ಪಳ ತಹಶೀಲ್ದಾರ್ ವಿಠ್ಠಲ್ ಚೌಗುಲೆ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ನಾಗರಾಜ್, ನಗರಸಭೆ ಉಪಾಧ್ಯಕ್ಷೆ ಆಯಿಷಾ ರುಬೀನಾ,ಸದಸ್ಯರಾದ ಅಮ್ಜದ್ ಪಟೇಲ್, ಅಜಿಮುದ್ದೀನ್ ಅತ್ತಾರ, ಅಕ್ಬರ್ ಪಲ್ಟನ್, ಪೌರಾಯುಕ್ತ ಎಚ್.ಎನ್. ಭಜಕ್ಕನವರ, ವಿರೂಪಾಕ್ಷಿ ಮೂರ್ತಿ, ಮುಖ್ಯಾಧಿಕಾರಿಗಳಾದ ಚಂದ್ರಶೇಖರ್, ಲಕ್ಷ್ಮಣ ಕಟ್ಟಿಮನಿ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.