<p><strong>ಕೊಪ್ಪಳ</strong>: ಜಿಲ್ಲೆಯ ಮುನಿರಾಬಾದ್ ಸಮೀಪದ ಶಿವಪುರ ಗಡ್ಡೆಯಲ್ಲಿ ಸಿಲುಕಿದ್ದ ಒಂಬತ್ತು ಜನರನ್ನು ಜಿಲ್ಲಾಡಳಿತ ರಕ್ಷಣೆ ಮಾಡಿದೆ.</p>.<p>ಗಿಡ್ಡಪ್ , ಪ್ರದೀಪ, ಮಾರುತಿ, ಮಾರ್ಕಂಡೆಪ್ಪ, ಶಂಕರಪ್ಪ, ಮಲ್ಲೇಶಪ್ಪ, ಬಸವರಾಜ, ಭೀಮೇಶ್, ಕೆಂಚಪ್ಪ ನಡುಗಡ್ಡೆಯಲ್ಲಿದ್ದರು.</p>.<p>ಅಗ್ನಿ ಶಾಮಕ ದಳದ ಠಾಣಾಧಿಕಾರಿ ಜಿ. ಕೃಷ್ಣೋಜಿ, ಕೊಪ್ಪಳ ತಹಶೀಲ್ದಾರ್ ವಿಠ್ಠಲ ಚೌಗುಲಾ ಹಾಗೂ ಎನ್ ಡಿಆರ್ ಎಫ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ಜಿಲ್ಲೆಯ ಮುನಿರಾಬಾದ್ ಸಮೀಪದ ಶಿವಪುರ ಗಡ್ಡೆಯಲ್ಲಿ ಸಿಲುಕಿದ್ದ ಒಂಬತ್ತು ಜನರನ್ನು ಜಿಲ್ಲಾಡಳಿತ ರಕ್ಷಣೆ ಮಾಡಿದೆ.</p>.<p>ಗಿಡ್ಡಪ್ , ಪ್ರದೀಪ, ಮಾರುತಿ, ಮಾರ್ಕಂಡೆಪ್ಪ, ಶಂಕರಪ್ಪ, ಮಲ್ಲೇಶಪ್ಪ, ಬಸವರಾಜ, ಭೀಮೇಶ್, ಕೆಂಚಪ್ಪ ನಡುಗಡ್ಡೆಯಲ್ಲಿದ್ದರು.</p>.<p>ಅಗ್ನಿ ಶಾಮಕ ದಳದ ಠಾಣಾಧಿಕಾರಿ ಜಿ. ಕೃಷ್ಣೋಜಿ, ಕೊಪ್ಪಳ ತಹಶೀಲ್ದಾರ್ ವಿಠ್ಠಲ ಚೌಗುಲಾ ಹಾಗೂ ಎನ್ ಡಿಆರ್ ಎಫ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>