ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುನಿರಾಬಾದ್ ಸಮೀಪದ ನಡುಗಡ್ಡೆಯಲ್ಲಿದ್ದವರ ರಕ್ಷಣೆ

Last Updated 10 ಆಗಸ್ಟ್ 2022, 9:57 IST
ಅಕ್ಷರ ಗಾತ್ರ

ಕೊಪ್ಪಳ: ಜಿಲ್ಲೆಯ ಮುನಿರಾಬಾದ್ ಸಮೀಪದ ಶಿವಪುರ ಗಡ್ಡೆಯಲ್ಲಿ ಸಿಲುಕಿದ್ದ ಒಂಬತ್ತು ಜನರನ್ನು ಜಿಲ್ಲಾಡಳಿತ ರಕ್ಷಣೆ ಮಾಡಿದೆ.

ಗಿಡ್ಡಪ್ , ಪ್ರದೀಪ, ಮಾರುತಿ, ಮಾರ್ಕಂಡೆಪ್ಪ, ಶಂಕರಪ್ಪ, ಮಲ್ಲೇಶಪ್ಪ, ಬಸವರಾಜ, ಭೀಮೇಶ್, ಕೆಂಚಪ್ಪ ನಡುಗಡ್ಡೆಯಲ್ಲಿದ್ದರು.

ಅಗ್ನಿ ಶಾಮಕ ದಳದ ಠಾಣಾಧಿಕಾರಿ ಜಿ. ಕೃಷ್ಣೋಜಿ, ಕೊಪ್ಪಳ ತಹಶೀಲ್ದಾರ್ ವಿಠ್ಠಲ ಚೌಗುಲಾ ಹಾಗೂ ಎನ್ ಡಿಆರ್ ಎಫ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT