ಸಂಘಟನೆ ತಾಲ್ಲೂಕು ಅಧ್ಯಕ್ಷ ಶರಣೇಗೌಡ ಪೊಲೀಸ್ ಪಾಟೀಲ ಮಾತನಾಡಿ, 2006ರ ನಂತರ ನೇಮಕವಾದ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ವ್ಯವಸ್ಥೆ ಜಾರಿ ಮಾಡಿದ್ದು, ಈ ವ್ಯವಸ್ಥೆಯಿಂದ ಸರ್ಕಾರಿ ನೌಕರರು ನಿವೃತ್ತಿ ಸಂದರ್ಭದಲ್ಲಿ ಯಾವುದೇ ಸೌಲಭ್ಯವಿಲ್ಲದೇ ಬರಿಗೈಯಲ್ಲಿ ಮನೆಗೆ ಹೋಗಬೇಕಾದ ಪರಿಸ್ಥಿತಿ ಇದೆ. ಹಾಗಿ ಹಳೆ ಪಿಂಚಣಿ ವ್ಯವಸ್ಥೆ ಜಾರಿ ಮಾಡಬೇಕು ಎಂದರು.