ಇನ್ನೂ ಸಾರ್ವಜನಿಕರು ಕುಳಿತುಕೊಳ್ಳಲು ಅಪಾರ ಸಂಖ್ಯೆ ಕುರ್ಚಿಗಳು ಹಾಕಿದ್ದು, ಜನರಿಗೆ ಕತ್ತಲೂ ಆಗದಂತೆ ಬೆಳಕಿನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಅಭ್ಯರ್ಥಿ ರಾಜಶೇಖರ ಹಿಟ್ನಾಳ, ಕಾಂಗ್ರೆಸ್ ಪಕ್ಷ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ, ಸಚಿವ ಶಿವರಾಜ ತಂಗಡಿ, ಶಾಸಕ ರಾಘವೇಂದ್ರ ಹಿಟ್ನಾಳ, ಹಂಪನ ಗೌಡ ಬಾದರ್ಲಿ, ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಮಲ್ಲಿಕಾ ರ್ಜುನ ನಾಗಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಆರ್ ಶ್ರೀನಾಥ ಸೇರಿ ಪಕ್ಷದ ನಾಯಕರು ಆಗಮಿಸಲಿದ್ದಾರೆ.