ಸಂಸದ ಕರಡಿ ಸಂಗಣ್ಣ, ಶಾಸಕ ಪರಣ್ಣ ಮುನವಳ್ಳಿ, ತುಂಗಭದ್ರಾ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಜಿಲ್ಲಾ ಪಂಚಾಯಿತಿ ಸಿಇಒ ಫೌಜಿಯಾ ತರನ್ನುಮ್, ಸಹಾಯಕ ಆಯುಕ್ತ
ನಾರಾಯಣರೆಡ್ಡಿ ಕನಕರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಶ್ರೀಧರ್, ಡಿವೈಎಸ್ಪಿ ಆರ್. ಎಸ್.ಉಜ್ಜನಕೊಪ್ಪ, ಇನ್ಸ್ಪೆಕ್ಟರ್ ಉದಯರವಿ ಇದ್ದರು.