ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗೌರವ ಕಡಿಮೆ ಮಾಡಿಕೊಂಡ ಪ್ರಿಯಾಂಕ್‌’

Last Updated 15 ಆಗಸ್ಟ್ 2022, 16:56 IST
ಅಕ್ಷರ ಗಾತ್ರ

ಕೊಪ್ಪಳ: ‘ಬಿಜೆಪಿ ಸರ್ಕಾರದಲ್ಲಿ ಉದ್ಯೋಗ ಪಡೆಯಲು ಯುವತಿಯರು ಮಂಚ ಹತ್ತಬೇಕು, ಯುವಕರು ಲಂಚ ನೀಡಬೇಕು’ ಎಂಬ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಸಚಿವೆ ಶಶಿಕಲಾ ಜೊಲ್ಲೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜನ ಖರ್ಗೆ ಅವರಂಥ ಮಗನಾಗಿ ಪ್ರಿಯಾಂಕ್‌ ಕೆಟ್ಟದಾಗಿ ಹೇಳಿಕೆ ನೀಡಬಾರದಿತ್ತು. ತಮ್ಮ ಮರ್ಯಾದೆಯನ್ನು ತಾವೇ ಕಡಿಮೆ ಮಾಡಿಕೊಂಡಿದ್ದಾರೆ. ಹೆಣ್ಣಿನ ಬಗ್ಗೆ ಕೀಳಾಗಿ ಮಾತನಾಡಿದ್ದು ಸರಿಯಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT