ತಾಲ್ಲೂಕು ಘಟಕದ ಅಧ್ಯಕ್ಷ ಶಂಕರ ಮೂಲಿ, ಉಪಾಧ್ಯಕ್ಷ ವಿರೇಂದ್ರ ಈಳಿಗೇರ, ಕಾರ್ಯಾಧ್ಯಕ್ಷ ಶಿವರಾಜ ಚಿಕ್ಕೊಪ್ಪ, ಶರಣಕುಮಾರ ಬಡಿಗೇರ, ಮಲ್ಲೇಶಪ್ಪ ಕುಲಕರ್ಣಿ, ಹನಮೇಶ ಬುಡಶೆಟ್ನಾಳ ಹಾಗೂ ಇತರರು ಇದ್ದರು. ಉಪ ತಹಶೀಲ್ದಾರ್ ವಿಜಯಕುಮಾರ ಗುಂಡೂರ ಮನವಿ ಸ್ವೀಕರಿಸಿ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ನುಡಿದರು.