ವಿಶ್ವಅಂಗವಿಕಲದಿನಾಚರಣೆ ಅಂಗವಾಗಿ ನೌಕರರ ಸಂಘದ ವತಿಯಿಂದ ಕರಾಳ ದಿನಾಚರಣೆ ಹಾಗೂ ಕೈಗೆ ಕಪ್ಪು ಬಟ್ಟೆಯನ್ನು ಕಟ್ಟಿಕೊಂಡು ಕರ್ತವ್ಯ ನಿರ್ವಹಿಸಿ ಮಾತನಾಡಿದ ಸಂಘದ ರಾಜ್ಯ ಅಧ್ಯಕ್ಷ ಬೀರಪ್ಪ ಅಂಡಗಿ, ರಾಜ್ಯ ಸರ್ಕಾರ ನೌಕರರ ಬೇಡಿಕೆಗಳಾದ ಸುಪ್ರೀಂಕೋರ್ಟ್ ಆದೇಶದಂತೆ ಅವರ ಸೇವಾ ಜೇಷ್ಠತೆ ಅನುಸರಿಸಿ ಶೇ 3 ರಷ್ಟು ಬಡ್ತಿಯಲ್ಲಿ ಮೀಸಲಾತಿ ನೀಡುವಂತೆ ದೇಶದ ಎಲ್ಲ ರಾಜ್ಯಗಳಿಗೆ ನಿರ್ದೇಶನ ಮಾಡಿ ಎರಡು ವರ್ಷ ಕಳೆದರೂ ಯಾವುದೇ ಪ್ರಯೋಜವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.