ನಂತರ ಮಾತನಾಡಿದ ಚಂದ್ರಶೇಖರ ‘ಪ್ರತಿ ವಿದ್ಯಾರ್ಥಿ ಜೀವನದಲ್ಲಿ ಪರೀಕ್ಷೆ ಮಹತ್ವದ ಘಟ್ಟವಾಗಿದ್ದು, ಅನಿರೀಕ್ಷಿತವಾಗಿ ಅಪಘಾತವಾಗಿದೆ. ಇದೊಂದೇ ಕಾರಣಕ್ಕೆ ಪರೀಕ್ಷೆ ಬರೆಯುವ ಅವಕಾಶ ಕಳೆದುಕೊಳ್ಳುವುದು ಇಷ್ಟವಿರಲಿಲ್ಲ’ ಎಂದರು. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕ ಎಸ್.ಎಸ್. ಪೋರೆ, ಸಹ ಮುಖ್ಯ ಅಧೀಕ್ಷಕ ಕೊಟ್ರೇಶಪ್ಪ , ಜಾಗೃತ ದಳದ ಸಿಬ್ಬಂದಿ ವಿದ್ಯಾರ್ಥಿನಿಗೆ ನೆರವಾದರು.