ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಮಳೆ | ದಕ್ಷಿಣದಲ್ಲಿ ಭರಪೂರ, ‘ಕಲ್ಯಾಣ’ದಲ್ಲಿ ಕೊರತೆ

Published : 6 ಜುಲೈ 2025, 6:37 IST
Last Updated : 6 ಜುಲೈ 2025, 6:37 IST
ಫಾಲೋ ಮಾಡಿ
Comments
ಜೂನ್‌ ತಿಂಗಳಲ್ಲಿ ಮಳೆ ಕೊರತೆಯಾಗಿದೆ. ಇದರಿಂದ ಕೆಲವು ಕಡೆ ಬಿತ್ತನೆಗೆ ಹಿನ್ನಡೆಯಾಗಿದೆ. ಕೆಲವರು ಬೆಳೆ ಕಿತ್ತು ಹಾಕಿದ್ದಾರೆ. ಜುಲೈನಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.
ರುದ್ರೇಶಪ್ಪ ಟಿ.ಎಸ್‌. ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೊಪ್ಪಳ
ಮಳೆಗಾಗಿ ದೇವರ ಮೊರೆ
ಸಕಾಲಕ್ಕೆ ಮಳೆಯಾಗದ ಕಾರಣಕ್ಕೆ ರೈತರು ದೇವರ ಮೊರೆ ಹೋಗಿದ್ದಾರೆ. ಸಾಂಪ್ರದಾಯಿಕವಾಗಿ ಪಾಲಿಸಿಕೊಂಡು ಬಂದ ಗುರ್ಜಿ ಪೂಜೆ, ಹೊಲದ ಮಣ್ಣಿನಲ್ಲಿ ಈಶ್ವರ ಮತ್ತು ನಂದಿ ಮೂರ್ತಿಯನ್ನು ತಯಾರಿಸಿ, ಮಳೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT