ಶನಿವಾರ, 14 ಫೆಬ್ರುವರಿ 2026
×
ADVERTISEMENT
ADVERTISEMENT

ನದಿಗಳ ಮಲಿನ ತುಂಬ ಪಾಪದ ಕೆಲಸ: ರಾಜಶ್ರೀ ಚೌದರಿ

3ನೇ ಹಂತದ ನಿರ್ಮಲ ತುಂಗಾಭದ್ರ ಅಭಿಯಾನ ಕಾರ್ಯಕ್ರಮ
Published : 28 ಡಿಸೆಂಬರ್ 2025, 7:53 IST
Last Updated : 28 ಡಿಸೆಂಬರ್ 2025, 7:53 IST
ಫಾಲೋ ಮಾಡಿ
Comments
ಗಂಗಾವತಿ ಹಿರೇಜಂತಕಲ್ ಪಂಪಾ ವಿರೂಪಾಕ್ಷೇಶ್ವರ ದೇವಸ್ಥಾನದ ಆವರಣದಲ್ಲಿ 3ನೇ ಹಂತದ ನಿರ್ಮಲ ತುಂಗಭದ್ರ ಅಭಿಯಾನದ ರಥಯಾತ್ರೆ ವಾಹನಕ್ಕೆ ಗಣ್ಯರು ಚಾಲನೆ ನೀಡಿದರು
ಗಂಗಾವತಿ ಹಿರೇಜಂತಕಲ್ ಪಂಪಾ ವಿರೂಪಾಕ್ಷೇಶ್ವರ ದೇವಸ್ಥಾನದ ಆವರಣದಲ್ಲಿ 3ನೇ ಹಂತದ ನಿರ್ಮಲ ತುಂಗಭದ್ರ ಅಭಿಯಾನದ ರಥಯಾತ್ರೆ ವಾಹನಕ್ಕೆ ಗಣ್ಯರು ಚಾಲನೆ ನೀಡಿದರು
ತುಂಗಭದ್ರ ನದಿ ರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ. 2ನೇ ಹಂತದಲ್ಲಿ ಈಗಾಗಲೇ ತುಂಗಾಭದ್ರ ನದಿ ರಕ್ಷಣೆ ಅಭಿಯಾನ ಯಶಸ್ವಿಯಾಗಿ ನಡೆದಿದ್ದು ಖುಷಿಯಾಗಿದೆ. ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಮತ್ತು ನದಿಗಳು ನೀಡುವುದು ನಮ್ಮೆಲ್ಲರ ಹೊಣೆಯಾಗಿದೆ
ಪರಣ್ಣ ಮುನವಳ್ಳಿ‌ ಮಾಜಿ ಶಾಸಕರು ಗಂಗಾವತಿ
ಗಂಗೆಯನ್ನು ದೇವತೆಗೆ ಹೋಲಿಸುತ್ತೇವೆ. ಅದರ ರಕ್ಷಣೆ ಮಾತ್ರ ಯಾರು ಮುಂದಾಗುತ್ತಿಲ್ಲ. ಸರ್ಕಾರ ಎಚ್ಚೆತ್ತು ತುಂಗಭದ್ರ ನದಿ ರಕ್ಷಣೆಗೆ ಚಿಂತನೆ ನಡೆಸಬೇಕು
ಶಿವಕುಮಾರ ಮಾಲಿಪಾಟೀಲ ಸಂಚಾಲಕ 3ನೇ ಹಂತದ ನಿರ್ಮಲ ತುಂಗಾಭದ್ರ ಅಭಿಯಾನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT