‘ಅವರಿಗೆ ನೆರವು ನೀಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದ್ದರಿಂದ ತಾಲ್ಲೂಕಿನ ಅಂಜನಾದ್ರಿ ಪರ್ವತ, ಪಂಪಾ ವಿರುಪಾಕ್ಷೇಶ್ವರ, ಪಂಪಾ ಸರೋವರ, ರಂಗನಾಥ ಸ್ವಾಮಿ ದೇವಸ್ಥಾನಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಿ ದರ್ಜೆಯ 30 ಅರ್ಚಕರಿಗೆ ಆಹಾರ ಧಾನ್ಯದ ಕಿಟ್ಗಳನ್ನು ವಿತರಣೆ ಮಾಡಲಾಗಿದೆ’ ಎಂದು ಹೇಳಿದರು.