ಸಂಸದ ಕರಡಿ ಸಂಗಣ್ಣ ಮಾತನಾಡಿದರು. ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ,
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ. ಗಂಗಾಧರಸ್ವಾಮಿ, ಶರಣೆಗೌಡ ಮಾಲಿಪಾಟೀಲ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ವೀರೇಶ ಸಮಗಂಡಿ, ಹನುಮೇಶ ನಾಯಕ, ಅಮರೇಶ ಗೋನಾಳ, ಪಕ್ಷದ ವಕ್ತಾರ ಶರಣಬಸಪ್ಪ ಭತ್ತದ, ತಾ.ಪಂ. ಮಾಜಿ ಅಧ್ಯಕ್ಷರಾದ ಹೊನ್ನುರುಸಾಬ ಮೇಸ್ತ್ರೀ, ವಿರೂಪಾಕ್ಷಗೌಡ, ಬಸಂತಗೌಡ, ಮಲ್ಲಿಕಾರ್ಜುನ ಗೌಡ, ಮಾಧ್ಯಮ ವಕ್ತಾರೆ ಶೈಲಜಾ ಹಿರೇಮಠ, ಪ್ರಮುಖರಾದ ಸಿದ್ದಪ್ಪ ನೀರ್ಲೂಟಿ, ಪಟ್ಟಣ ಪಂಚಾಯಿತಿ ಸದಸ್ಯರು,ವಿವಿಧ ಘಟಕಗಳ ಅಧ್ಯಕ್ಷರು ಹಾಜರಿದ್ದರು.