<p><strong>ಕೊಪ್ಪಳ:</strong> ಕೃಷ್ಣಾ ಬಿ ಸ್ಕೀಂ ಯೋಜನೆ ಕುರಿತು ಶುಕ್ರವಾರ ಯಲಬುರ್ಗಾದಲ್ಲಿ ಮಾಜಿ ಸಚಿವ ಬಸವರಾಜ ರಾಯರಡ್ಡಿ ಅವರು ಬರೆದ ನೀರಾವರಿ ಯೋಜನೆಯ ವಸ್ತು ಸ್ಥಿತಿ ಹಾಗೂ ಸತ್ಯಾಂಶ ಪುಸ್ತಕ ಬಿಡುಗಡೆ ಮಾತನಾಡಿದರು. ಯೋಜನೆಯ ಪ್ರಗತಿ ಕುರಿತು ತಿಳಿಸಿದರು.</p>.<p>ಈ ಯೋಜನೆ ಅನುಷ್ಠಾನಕ್ಕೆ ಕಾಂಗ್ರೆಸ್ ಪಕ್ಷ ಅಪಾರವಾಗಿ ಶ್ರಮಿಸಿದೆ. ಕೇಂದ್ರ ಸರ್ಕಾರ 2013ರಿಂದಲೂ ಯಾವುದೇ ಕೆಲಸ ಮಾಡಿಲ್ಲ. ರೈತರ ಹಿತದೃಷ್ಟಿಯಿಂದ ಯೋಜನೆಗೆ ಸಂಪುಟ ಉಪ ಸಮಿತಿ ರಚನೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಮುಖ್ಯಮಂತ್ರಿ ಯಡಿಯೂರಪ್ಪನವರು ಯೋಜನೆ ಅನುಷ್ಠಾನಕ್ಕೆ ಆಸಕ್ತಿ ತೋರಿಸಬೇಕು. ಕೇಂದ್ರದಲ್ಲಿ ಅವರದೇ ಸರ್ಕಾರ ಇರುವುದರಿಂದ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಪ್ರಧಾನಿ ಮಂತ್ರಿಗಳ ಗಮನಕ್ಕೆ ತರುತ್ತೇವೆ ಎಂದು ಹೇಳಿದರು.</p>.<p>ಬ್ಲಾಕ್ ಕಮಿಟಿ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಹನಮಂತಗೌಡ ಪಾಟೀಲ ಚೆಂಡೂರ, ವೆಂಕನಗೌಡ ಯರಾಶಿ ಮುಂತಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ಕೃಷ್ಣಾ ಬಿ ಸ್ಕೀಂ ಯೋಜನೆ ಕುರಿತು ಶುಕ್ರವಾರ ಯಲಬುರ್ಗಾದಲ್ಲಿ ಮಾಜಿ ಸಚಿವ ಬಸವರಾಜ ರಾಯರಡ್ಡಿ ಅವರು ಬರೆದ ನೀರಾವರಿ ಯೋಜನೆಯ ವಸ್ತು ಸ್ಥಿತಿ ಹಾಗೂ ಸತ್ಯಾಂಶ ಪುಸ್ತಕ ಬಿಡುಗಡೆ ಮಾತನಾಡಿದರು. ಯೋಜನೆಯ ಪ್ರಗತಿ ಕುರಿತು ತಿಳಿಸಿದರು.</p>.<p>ಈ ಯೋಜನೆ ಅನುಷ್ಠಾನಕ್ಕೆ ಕಾಂಗ್ರೆಸ್ ಪಕ್ಷ ಅಪಾರವಾಗಿ ಶ್ರಮಿಸಿದೆ. ಕೇಂದ್ರ ಸರ್ಕಾರ 2013ರಿಂದಲೂ ಯಾವುದೇ ಕೆಲಸ ಮಾಡಿಲ್ಲ. ರೈತರ ಹಿತದೃಷ್ಟಿಯಿಂದ ಯೋಜನೆಗೆ ಸಂಪುಟ ಉಪ ಸಮಿತಿ ರಚನೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಮುಖ್ಯಮಂತ್ರಿ ಯಡಿಯೂರಪ್ಪನವರು ಯೋಜನೆ ಅನುಷ್ಠಾನಕ್ಕೆ ಆಸಕ್ತಿ ತೋರಿಸಬೇಕು. ಕೇಂದ್ರದಲ್ಲಿ ಅವರದೇ ಸರ್ಕಾರ ಇರುವುದರಿಂದ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಪ್ರಧಾನಿ ಮಂತ್ರಿಗಳ ಗಮನಕ್ಕೆ ತರುತ್ತೇವೆ ಎಂದು ಹೇಳಿದರು.</p>.<p>ಬ್ಲಾಕ್ ಕಮಿಟಿ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಹನಮಂತಗೌಡ ಪಾಟೀಲ ಚೆಂಡೂರ, ವೆಂಕನಗೌಡ ಯರಾಶಿ ಮುಂತಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>