<p><strong>ಕುಕನೂರು: </strong>‘ಪಂಡಿತ ಪುಟ್ಟರಾಜ ಗವಾಯಿಗಳು ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ’ ಎಂದು ಡಾ.ಮಹದೇವ ದೇವರು ಅಭಿಪ್ರಾಯಪಟ್ಟರು.</p>.<p>ಅನ್ನದಾನೇಶ್ವರ ಸಂಸ್ಕೃತಿ ಕಲಾ ತಂಡ, ಪಟ್ಟಣದ ಅನ್ನದಾನೇಶ್ವರ ಶಾಖಾ ಮಠದಲ್ಲಿ ಶುಕ್ರವಾರ ಆಯೋಜಿಸಿದ್ದ ಗಾನಯೋಗಿ ಡಾ.ಪುಟ್ಟರಾಜ ಗವಾಯಿಗಳ 10ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಅಂಧ ಗುರು, ಅಂಧ ಶಿಷ್ಯರು ಸಂಗೀತದ ಮೂಲಕ ಜಗತ್ತನ್ನೇ ಬೆಳಗುತ್ತಾರೆ ಎಂದು ಗೊತ್ತಿರಲಿಲ್ಲ. ಪುಟ್ಟಯ್ಯನವರು 8 ವರ್ಷದ ಬಾಲಕನಿರುವಾಗ ಅವರನ್ನು ಪಂಡಿತ ಪಂಚಾಕ್ಷರಿ ಮಡಿಲಿಗೆ ಒಪ್ಪಿಸಿದರಂತೆ, ಅಂಧ ಗುರುಗಳು ಅಂಧ ಶಿಷ್ಯನನ್ನು ಪಡೆದು ಸಂಗೀತದ ಮೂಲಕ ಜನರನ್ನು ಗೆಲ್ಲುತ್ತಾರೆ. ಇದು ಸರ್ವರಿಗೂ ಮಾದರಿ ಎಂದರು.</p>.<p>ಪಟ್ಟಣ ಪಂಚಾಯಿತಿ ಸದಸ್ಯ ಶಂಭು ಜೋಳದ, ಶರಣಯ್ಯ ಇಟಗಿ, ಬಸವರಾಜ ಅಡವಿ, ಗದಿಗೇಪ್ಪ ಪವಾಡ ಶೇಟ್ಟಿ, ಬಸವರಾಜ ಬಡಿಗೇರ, ಬಾಬಣ್ಣ ಕಜಲ್ಮನಿ, ವೀರಯ್ಯ ತೋಂಟದಾರ್ಯಮಠ ಹಾಗೂ ಶೇಖಪ್ಪ ಶಿರೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಕನೂರು: </strong>‘ಪಂಡಿತ ಪುಟ್ಟರಾಜ ಗವಾಯಿಗಳು ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ’ ಎಂದು ಡಾ.ಮಹದೇವ ದೇವರು ಅಭಿಪ್ರಾಯಪಟ್ಟರು.</p>.<p>ಅನ್ನದಾನೇಶ್ವರ ಸಂಸ್ಕೃತಿ ಕಲಾ ತಂಡ, ಪಟ್ಟಣದ ಅನ್ನದಾನೇಶ್ವರ ಶಾಖಾ ಮಠದಲ್ಲಿ ಶುಕ್ರವಾರ ಆಯೋಜಿಸಿದ್ದ ಗಾನಯೋಗಿ ಡಾ.ಪುಟ್ಟರಾಜ ಗವಾಯಿಗಳ 10ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಅಂಧ ಗುರು, ಅಂಧ ಶಿಷ್ಯರು ಸಂಗೀತದ ಮೂಲಕ ಜಗತ್ತನ್ನೇ ಬೆಳಗುತ್ತಾರೆ ಎಂದು ಗೊತ್ತಿರಲಿಲ್ಲ. ಪುಟ್ಟಯ್ಯನವರು 8 ವರ್ಷದ ಬಾಲಕನಿರುವಾಗ ಅವರನ್ನು ಪಂಡಿತ ಪಂಚಾಕ್ಷರಿ ಮಡಿಲಿಗೆ ಒಪ್ಪಿಸಿದರಂತೆ, ಅಂಧ ಗುರುಗಳು ಅಂಧ ಶಿಷ್ಯನನ್ನು ಪಡೆದು ಸಂಗೀತದ ಮೂಲಕ ಜನರನ್ನು ಗೆಲ್ಲುತ್ತಾರೆ. ಇದು ಸರ್ವರಿಗೂ ಮಾದರಿ ಎಂದರು.</p>.<p>ಪಟ್ಟಣ ಪಂಚಾಯಿತಿ ಸದಸ್ಯ ಶಂಭು ಜೋಳದ, ಶರಣಯ್ಯ ಇಟಗಿ, ಬಸವರಾಜ ಅಡವಿ, ಗದಿಗೇಪ್ಪ ಪವಾಡ ಶೇಟ್ಟಿ, ಬಸವರಾಜ ಬಡಿಗೇರ, ಬಾಬಣ್ಣ ಕಜಲ್ಮನಿ, ವೀರಯ್ಯ ತೋಂಟದಾರ್ಯಮಠ ಹಾಗೂ ಶೇಖಪ್ಪ ಶಿರೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>