<p><strong>ಕುಷ್ಟಗಿ</strong>: ‘ವಿದ್ಯಾರ್ಥಿಗಳು ರಾಷ್ಟ್ರಪ್ರೇಮ, ಶಿಸ್ತು, ಸಮಾನತೆ ಮತ್ತು ಐಕ್ಯತೆ ಮನೋಭಾವಗಳನ್ನು ಹೆಚ್ಚಿಸಿಕೊಳ್ಳಬೇಕು’ ಎಂದು ನಿವೃತ್ತ ಯೋಧ ಬುಡ್ಡಪ್ಪ ಹಿರೇಮನಿ ಹೇಳಿದರು.</p>.<p>ಪಟ್ಟಣದ ಎಸ್ವಿಸಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>ಶಿಕ್ಷಣ ಸಂಸ್ಥೆಯ ನಿರ್ದೇಶಕ ವಿಶ್ವನಾಥ ರೆಡ್ಡಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ ಅಂಗಡಿ, ಪ್ರಾಚಾರ್ಯರಾದ ಎಸ್.ಸಿ.ತಿಪ್ಪಾಶೆಟ್ಟಿ, ಭೀಮಸೇನ ಆಚಾರ, ಮಹದೇವ ಮಧಾಳೆ, ಮುಖ್ಯಶಿಕ್ಷಕ ಭೀಮರಾವ ಕುಲಕರ್ಣಿ ಇತರರು ಇದ್ದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. </p>.<p>ತಾ.ಪಂ ಕಚೇರಿ: ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಒ ಪಂಪಾಪತಿ ಹಿರೇಮಠ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. </p>.<p>ಸಹಾಯಕ ನಿರ್ದೇಶಕ ನಿಂಗನಗೌಡ ಹಿರೇಹಾಳ, ಗೀತಾ ಅಯ್ಯಪ್ಪ, ಸುವರ್ಣ, ಶಾಂತವೀರಯ್ಯ, ವಿಷಯ ನಿರ್ವಾಹಕರು, ಇತರೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಷ್ಟಗಿ</strong>: ‘ವಿದ್ಯಾರ್ಥಿಗಳು ರಾಷ್ಟ್ರಪ್ರೇಮ, ಶಿಸ್ತು, ಸಮಾನತೆ ಮತ್ತು ಐಕ್ಯತೆ ಮನೋಭಾವಗಳನ್ನು ಹೆಚ್ಚಿಸಿಕೊಳ್ಳಬೇಕು’ ಎಂದು ನಿವೃತ್ತ ಯೋಧ ಬುಡ್ಡಪ್ಪ ಹಿರೇಮನಿ ಹೇಳಿದರು.</p>.<p>ಪಟ್ಟಣದ ಎಸ್ವಿಸಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>ಶಿಕ್ಷಣ ಸಂಸ್ಥೆಯ ನಿರ್ದೇಶಕ ವಿಶ್ವನಾಥ ರೆಡ್ಡಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ ಅಂಗಡಿ, ಪ್ರಾಚಾರ್ಯರಾದ ಎಸ್.ಸಿ.ತಿಪ್ಪಾಶೆಟ್ಟಿ, ಭೀಮಸೇನ ಆಚಾರ, ಮಹದೇವ ಮಧಾಳೆ, ಮುಖ್ಯಶಿಕ್ಷಕ ಭೀಮರಾವ ಕುಲಕರ್ಣಿ ಇತರರು ಇದ್ದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. </p>.<p>ತಾ.ಪಂ ಕಚೇರಿ: ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಒ ಪಂಪಾಪತಿ ಹಿರೇಮಠ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. </p>.<p>ಸಹಾಯಕ ನಿರ್ದೇಶಕ ನಿಂಗನಗೌಡ ಹಿರೇಹಾಳ, ಗೀತಾ ಅಯ್ಯಪ್ಪ, ಸುವರ್ಣ, ಶಾಂತವೀರಯ್ಯ, ವಿಷಯ ನಿರ್ವಾಹಕರು, ಇತರೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>