ಇದೇ ವೇಳೆ 40 ಗರ್ಭಿಣಿಯರಿಗೆ ಉಡಿ ತುಂಬಲಾಯಿತು. ಎಲ್ಲಾ ಗರ್ಭಿಣಿಯರಿಗೆ ರಕ್ತ ಪರೀಕ್ಷೆ ಹಾಗೂ ಎಚ್ಐವಿ ಪರೀಕ್ಷೆ ಕೈಗೊಳ್ಳಲಾಯಿತು. ಆಪ್ತಸಮಾಲೋಚಕ ಕಾಳಪ್ಪ ಬಡಿಗೇರ್, ಚಂದ್ರಶೇಖರ್ ನಾಯಕ್, ಹದಿಹರೆಯದ ಅರೋಗ್ಯ ಆಪ್ತಸಮಾಲೋಚಕ ಶರಣಪ್ಪ ಉಪ್ಪಾರ್, ತಾಲ್ಲೂಕು ಆಶಾ ಮೇಲ್ವಿಚಾಕಿ ಮಂಜುಳಾ ಛಲವಾದಿ, ಕಿರಿಯ ಅರೋಗ್ಯ ಸುರಕ್ಷತಾ ಅಧಿಕಾರಿ, ಶ್ರೀದೇವಿ ರೆಡ್ಡರ, ಶಿಲ್ಪಾ ಭಜಂತ್ರಿ, ಆಶಾ ಕಾರ್ಯಕರ್ತೆಯರು ಹಾಜರಿದ್ದರು.