ಎಸ್ಎಸ್ಕೆ ಸಮಾಜದ ಗೌರವ ಅಧ್ಯಕ್ಷ ಪರಶುರಾಮ ನಿರಂಜನ, ಅಧ್ಯಕ್ಷ ರವಿಂದ್ರ ಬಾಕಳೆ, ಪ್ರಮುಖರಾದ ರಮೇಶ ಕಾಪ್ಸೆ, ಡಾ. ರವಿಕುಮಾರ್ ದಾನಿ, ವೆಂಕಟೇಶ ಕಾಟವಾ, ರಾಜಣಸಾ ಕಾಟವಾ, ಕೇಶವ ಕಾಟವಾ, ಆನಂದ ರಾಯಬಾಗಿ, ಶಂಕರ ರಾಯಬಾಗಿ, ಪ್ರಭಾಕರ ಸಿಂಗ್ರಿ ಸೇರಿದಂತೆ ಎಸ್ಎಸ್ಕೆ ಸಮಾಜ ಸಂಘಟನೆಯ ಹಿರಿಯರು, ಮಹಿಳೆಯರು ಸೇರಿದಂತೆ ಬಹಳಷ್ಟು ಜನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.