ಅನ್ನದಾನೇಶ್ವರಮಠದ ಮಹಾದೇವ ಸ್ವಾಮೀಜಿ, ಗುರು ಗೋಸಾವಿ ಬಾವಾನವರು ಸಾನ್ನಿಧ್ಯ ವಹಿಸಿದ್ದರು. ತಾಲ್ಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ ಪಾಟೀಲ್ ಬಿರಾದಾರ, ಸಮಾಜದ ಜಿಲ್ಲಾಧ್ಯಕ್ಷ ಪಿ.ಲಕ್ಷ್ಮಣ್, ಸೋಮಶೇಖರ್ ನಿಲೋಗಲ್, ಮೇಘರಾಜ ಬಳಗೇರಿ, ಸುರೇಶ ಬಳೂಟಗಿ, ಯಮನೂರಪ್ಪ ಕಟ್ಟಿಮನಿ, ರಾಮಣ್ಣ ಭಜಂತ್ರಿ, ರಶೀದ್ಸಾಬ ಹಣಜಗಿರಿ, ಲಚ್ಚಪ್ಪ ನಾಯಕ, ದೇವೆಂದ್ರಪ್ಪ ರಾಠೋಡ, ಓಬಪ್ಪ ಲಮಾಣಿ, ರವಿ ಕಾರಬಾರಿ, ಚಂದ್ರು ಭಾನಾಪೂರ, ಅಂಬಣ್ಣ ಕಟ್ಟಿಮನಿ, ಯಲ್ಲಪ್ಪ ಮನ್ನಾಪೂರ ಇದ್ದರು.