ಈ ವೇಳೆ ತಾ.ಪಂ ಇಓ ಡಾ.ಡಿ.ಮೋಹನ್, ಆನೆಗೊಂದಿ ರಾಜವಂಶಸ್ಥ ರಾಜ ಕೃಷ್ಣದೇವರಾಯ, ತಾಂತ್ರಿಕ ಸಂಯೋಜಕ ವಿಶ್ವನಾಥ, ತಾಂತ್ರಿಕ ಸಹಾಯಕ ಶಿವಪ್ರಸಾದ್, ಗ್ರಾ.ಪಂ ಅಧ್ಯಕ್ಷ ತಿಮ್ಮಣ್ಣ ಬಾಳೆಕಾಯಿ, ಪಿಡಿಒ ಕೃಷ್ಣಪ್ಪ, ಗ್ರಾ.ಪಂ ಸದಸ್ಯಾರದ ಸುಶೀಲಾಬಾಯಿ, ಕೆವಿ ಬಾಬು, ನರಸಿಂಹ, ಶಾರದಾಬಾಯಿ, ಮಲ್ಲಿಕಾರ್ಜುನ ಸ್ವಾಮಿ, ಗಾಳೆಮ್ಮ, ಹೊನ್ನಪ್ಪ, ಎಸ್.ಕಿರಣ್ಮಯಿ,ವೆಂಕಟೇಶ, ಸಣ್ಣ ಫಕೀರಪ್ಪ, ತಾ.ಪಂ ಸಂಯೋಜಕ ಕೆ.ಶಿವಕುಮಾರ, ಸಿಬ್ಬಂದಿ ಇದ್ದರು.