ಕೊಪ್ಪಳ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ ಸಹಯೋಗದಲ್ಲಿಶನಿವಾರ ನಗರದ ಗವಿಸಿದ್ಧೇಶ್ವರ ಕಾಲೇಜಿನಲ್ಲಿ ರಾಜ್ಯದ ಪದವಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿಹೊಸಪೇಟೆಯ ವಿಜಯನಗರಕಾಲೇಜಿನ ಕಾವ್ಯಾ ಕೆ., ಮತ್ತು ಚೈತ್ರಾ ಟಿ ಅವರ ವಿಜ್ಞಾನ ಮಾದರಿಗೆ ಪ್ರಥಮ ಬಹುಮಾನ (10 ಸಾವಿರ ನಗದು)ಲಭಿಸಿತು.