ಅಕ್ಕ ಮಹಾದೇವಿ ವಿವಿಯ ಸಿಂಡಿಕೇಟ್ ಸದಸ್ಯ ಕರಿಗೂಳಿ, ಸಂಕಲ್ಪ ಎಜ್ಯುಕೇಷನ್ ಟ್ರಸ್ಟ್ ಅಧ್ಯಕ್ಷ ಹೇಮತರಾಜ್ ಜಿ.ಕಲ್ಮಂಗಿ, ಕಾರ್ಯಾಧ್ಯಕ್ಷ ನಾಗರಾಜ್ ಗುತ್ತೆದಾರ, ಉಪಾಧ್ಯಕ್ಷ ಡಾ.ಎಂ.ಆರ್.ಮಂಜುಸ್ವಾಮಿ, ಬಸವರಾಜ್ ಕೇಸರಹಟ್ಟಿ, ಮಲ್ಲಿಕಾರ್ಜುನ ಸಿಂಗನಾಳ, ಅಮೀತ್ ಕುಮಾರ್ ರೆಡ್ಡಿ, ಪ್ರಾರ್ಚಾಯ ಬಸಪ್ಪ ಶಿರಿಗೇರಿ, ಉಪನ್ಯಾಸಕರಾದ ಡಾ.ಪಂಡರಿನಾಥ ಅಗ್ನಿಹೋತ್ರಿ, ರಾಜೇಶ ನಾಯಕ ಹಾಗೂ ವಿದ್ಯಾರ್ಥಿಗಳು ಇದ್ದರು.