ಸೋಮವಾರ, 24 ನವೆಂಬರ್ 2025
×
ADVERTISEMENT
ADVERTISEMENT

ಜಗದಲ್ಲಿ ಸಕಲ ಜೀವಿಗೂ ಬದುಕುವ ಹಕ್ಕಿದೆ: ಯಶೋಧಾ ಕಟಕೆ

Published : 24 ನವೆಂಬರ್ 2025, 7:11 IST
Last Updated : 24 ನವೆಂಬರ್ 2025, 7:11 IST
ಫಾಲೋ ಮಾಡಿ
Comments
ಮೆರವಣಿಗೆ; ಕಲಾ ತಂಡಗಳ ಮೆರಗು
ಗ್ರಾಮ ದೇವತೆ ದ್ಯಾಮಮ್ಮದೇವಿ ಜಾತ್ರಾ ಮಹೋತ್ಸವ ನಿಮಿತ್ಯ ಬೆಳಿಗ್ಗೆ ವಿಶೇಷ ಪೂಜೆ ಮಹಿಳೆಯರ ಕುಂಭ ಮೆರವಣಿಗೆ ಹಾಗೂ ಗಂಗಾಪೂಜೆ ನಡೆಯಿತು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಹಾಗೂ ವಾದ್ಯ ಮೇಳಗಳು ಗಮನ ಸೆಳೆದವು. ಮಧ್ಯಾಹ್ನ ಉಡಿ ತುಂಬುವ ಕಾರ್ಯಕ್ರಮ ಹಾಗೂ ಜಗದಯ್ಯ ಸಾಲಿಮಠ ಮತ್ತು ಮಹೇಶ ತಳವಾರ ಅವರ ತಂಡದ ವತಿಯಿಂದ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT