ಬಿಜೆಪಿಯಲ್ಲಿ ಯುವ ಕಾರ್ಯಕರ್ತರಾಗಿ, ನಂತರ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾಗಿ ರಾಜಕೀಯ ಅಧಿಕಾರದ ಮೆಟ್ಟಿಲು ಏರಿದ್ದು, ಈ ಅವಧಿಯಲ್ಲಿ ಕೆಲ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ತಾಲ್ಲೂಕು ಪಂಚಾಯಿತಿ ಆಡಳಿತ ವ್ಯವಸ್ಥೆಗೆ ಹೊಸತನ ತಂದು ಸಾರ್ವಜನಿಕ ಕೆಲಸಕಾರ್ಯಗಳು, ಸರ್ಕಾರದ ವಿವಿಧ ಯೋಜನೆಗಳು ಸಮರ್ಪಕ ಅನುಷ್ಟಾನಗೊಳ್ಳುವಲ್ಲಿ ಪ್ರಯತ್ನಿಸಿದ್ದರು.