ಕೊಪ್ಪಳ ತಹಶೀಲ್ದಾರ್ ವಿಠ್ಠಲ್ ಚೌಗಲಾ, ಉಪತಹಶೀಲ್ದಾರ್ ರೇಖಾ ದೀಕ್ಷಿತ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು, ಶಿವಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿಕುಮಾರ್ ಚಲಸಾನಿ, ಪಿಡಿಒ ಮತ್ತು ಸದಸ್ಯರು, ಶಿವಪುರ, ಅಗಳಕೇರಾ, ಹುಲಿಗಿ, ಬಂಡಿ ಹರ್ಲಾಪುರ, ಕಂಪಸಾಗರ ಸೇರಿದಂತೆ ಸುತ್ತಲಿನ ಗ್ರಾಮಗಳ ಗಣ್ಯರು, ಭಕ್ತರು ಪಾಲ್ಗೊಂಡರು. ರಥೋತ್ಸವದ ನಂತರ ಮದ್ದು ಸುಡುವ ಕಾರ್ಯಕ್ರಮ ನಡೆಯಿತು.