‘ರಾಜ್ಯದ ಪ್ರತಿ ಸರ್ಕಾರಿ ನೌಕರರ ಮಕ್ಕಳಿಗೆ ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿಯೇ ಶಿಕ್ಷಣ ಕೊಡಿಸಬೇಕು ಎನ್ನುವ ನಿಯಮವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕಾಗಿದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮೇಲಿಂದ ಮೇಲೆ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ, ಸುಧಾರಣೆಗೆ ಅಗತ್ಯ ಕ್ರಮಗಳ ಬಗ್ಗೆ ಜಾಗೃತಿ ವಹಿಸಬೇಕು’ ಎಂದು ಅಭಿಪ್ರಾಯಪಟ್ಟರು.