ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜಶೇಖರ ಹಿಟ್ನಾಳ್, ರಡ್ಡಿ ಸಮುದಾಯದ ಜಿಲ್ಲಾ ಘಟಕದ ಅಧ್ಯಕ್ಷ ಜಗದೀಶಪ್ಪ ಸಿಂಗನಾಳ, ಪ್ರಮುಖರಾದ ಎಸ್.ಬಿ.ನಾಗರಳ್ಳಿ, ಆರ್.ಪಿ.ರಡ್ಡಿ, ಕಾಶಿನಾಥ ರಡ್ಡಿ ಅವಾಜಿ, ಪ್ರಭು ಹೆಬ್ಬಾಳ, ಬಸವರಾಜ ಪುರದ, ವಿರೂಪಣ್ಣ ನವೋದಯ, ಸೈಯದ್ ಜುಲ್ಲು ಖಾದ್ರಿ, ವೆಂಕಾರೆಡ್ಡಿ ವಕೀಲರು, ಕೃಷ್ಣಾರಡ್ಡಿ ಗಲಬಿ, ತಿಮ್ಮಾರಡ್ಡಿ ಕರಡ್ಡಿ, ಹನುಮರಡ್ಡಿ ಹಂಗನಕಟ್ಟಿ, ಡಾ. ಶ್ರೀನಿವಾಸ ಹ್ಯಾಟಿ, ಡಾ. ಸಿ.ಎಸ್. ಕರಮುಡಿ, ಪತ್ರಕರ್ತ ಸೋಮರಡ್ಡಿ ಅಳವಂಡಿ, ರವೀಂದ್ರರಡ್ಡಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.