<p>ಪ್ರಜಾವಾಣಿ ವಾರ್ತೆ</p>.<p>ಕಾರಟಗಿ: ಪಟ್ಟಣದ ಶರಣ ಬಸವೇಶ್ವರ ಕನ್ನಡ, ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಿದ್ಧೇಶ್ವರ ಶ್ರೀಗಳ ನಿಧನಕ್ಕೆ ಮಂಗಳವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p>.<p>ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮೌನ ಆಚರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಲಾಯಿತು.</p>.<p>ಮುಖ್ಯಗುರು ಅಮರೇಶ ಪಾಟೀಲ, ಶಿಕ್ಷಕ ಜಗದೀಶ ಭಜಂತ್ರಿ ಮಾತನಾಡಿ, ಸಿದ್ಧೇಶ್ವರ ಮಹಾನ ಸಂತ, ಜ್ಞಾನ ಭಂಡಾರ ಆಗಿದ್ದರು. ಅವರ ಜೀವನ ಶೈಲಿ, ಸರಳತೆ, ಪ್ರಾಮಾಣಿಕತೆ, ಪ್ರಬುದ್ಧತೆ ಎಲ್ಲರನ್ನೂ ಆಕರ್ಷಿಸಿತ್ತು ಎಂದರು.<br />ಶಿಕ್ಷಕ ಮೆಹಬೂಬ ಕಿಲ್ಲೆದಾರ ಶ್ರೀಗಳ ಕುರಿತು ಹಾಡು ಹಾಡಿದರು.</p>.<p>ಆಡಳಿತ ಮಂಡಳಿ ಉಪಾಧ್ಯಕ್ಷ ಜಗದೀಶ ಅವರಾದಿ, ನಿರ್ದೇಶಕ ಮಲ್ಲಿಕಾರ್ಜುನ ಹಿಂದಪುರ, ಮುಖ್ಯಗುರು ವೀರೇಶ ಮ್ಯಾಗೇರಿ, ಮಹಾಂತೇಶ ಗದ್ದಿ, ಮಧುಮತಿ ಶಿಕ್ಷಕ ಗಿರೀಶ, ಲಿಂಗರಾಜ, ರವೀಂದ್ರ ಭಟ್, ದೇವರಾಜ ಅಡಕಿ, ದೇವೇಂದ್ರಪ್ಪ, ಪಂಪಾಪತಿ, ಮಲ್ಲಿಕಾರ್ಜುನ, ಗುಂಡಪ್ಪ ಅರಳಿ, ಮಹಮ್ಮದ ಇಬ್ರಾಹಿಂ, ಸಿಬ್ಬಂದಿ ಇದ್ದರು.</p>.<p>ಸಿದ್ದಾಪುರ: ತಾಲ್ಲೂಕಿನ ಸಿದ್ದಾಪುರ ಗ್ರಾ.ಪಂ. ಕಚೇರಿಯಲ್ಲಿ ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಶ್ರದ್ಧಾಶಂಜಲಿ ಸಲ್ಲಿಸಲಾಯಿತು. ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಪಿಡಿಒ, ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಕಾರಟಗಿ: ಪಟ್ಟಣದ ಶರಣ ಬಸವೇಶ್ವರ ಕನ್ನಡ, ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಿದ್ಧೇಶ್ವರ ಶ್ರೀಗಳ ನಿಧನಕ್ಕೆ ಮಂಗಳವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p>.<p>ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮೌನ ಆಚರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಲಾಯಿತು.</p>.<p>ಮುಖ್ಯಗುರು ಅಮರೇಶ ಪಾಟೀಲ, ಶಿಕ್ಷಕ ಜಗದೀಶ ಭಜಂತ್ರಿ ಮಾತನಾಡಿ, ಸಿದ್ಧೇಶ್ವರ ಮಹಾನ ಸಂತ, ಜ್ಞಾನ ಭಂಡಾರ ಆಗಿದ್ದರು. ಅವರ ಜೀವನ ಶೈಲಿ, ಸರಳತೆ, ಪ್ರಾಮಾಣಿಕತೆ, ಪ್ರಬುದ್ಧತೆ ಎಲ್ಲರನ್ನೂ ಆಕರ್ಷಿಸಿತ್ತು ಎಂದರು.<br />ಶಿಕ್ಷಕ ಮೆಹಬೂಬ ಕಿಲ್ಲೆದಾರ ಶ್ರೀಗಳ ಕುರಿತು ಹಾಡು ಹಾಡಿದರು.</p>.<p>ಆಡಳಿತ ಮಂಡಳಿ ಉಪಾಧ್ಯಕ್ಷ ಜಗದೀಶ ಅವರಾದಿ, ನಿರ್ದೇಶಕ ಮಲ್ಲಿಕಾರ್ಜುನ ಹಿಂದಪುರ, ಮುಖ್ಯಗುರು ವೀರೇಶ ಮ್ಯಾಗೇರಿ, ಮಹಾಂತೇಶ ಗದ್ದಿ, ಮಧುಮತಿ ಶಿಕ್ಷಕ ಗಿರೀಶ, ಲಿಂಗರಾಜ, ರವೀಂದ್ರ ಭಟ್, ದೇವರಾಜ ಅಡಕಿ, ದೇವೇಂದ್ರಪ್ಪ, ಪಂಪಾಪತಿ, ಮಲ್ಲಿಕಾರ್ಜುನ, ಗುಂಡಪ್ಪ ಅರಳಿ, ಮಹಮ್ಮದ ಇಬ್ರಾಹಿಂ, ಸಿಬ್ಬಂದಿ ಇದ್ದರು.</p>.<p>ಸಿದ್ದಾಪುರ: ತಾಲ್ಲೂಕಿನ ಸಿದ್ದಾಪುರ ಗ್ರಾ.ಪಂ. ಕಚೇರಿಯಲ್ಲಿ ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಶ್ರದ್ಧಾಶಂಜಲಿ ಸಲ್ಲಿಸಲಾಯಿತು. ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಪಿಡಿಒ, ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>