ಬುಧವಾರ, 10 ಡಿಸೆಂಬರ್ 2025
×
ADVERTISEMENT
ADVERTISEMENT

ಸಮುದಾಯದ ಅಭಿವೃದ್ಧಿಗೆ ಶ್ರೀಗಳು ಸಿದ್ಧ: ಗಣೇಶ್ ಹೊರತಟ್ನಾಳ

ಮಾದರ ಚೆನ್ನಯ್ಯ ಸೇವಾ ಸಮಿತಿಯಿಂದ ಜಿಲ್ಲಾ ಕಾರ್ಯಕಾರಿಣಿ ಸಭೆ
Published : 10 ಡಿಸೆಂಬರ್ 2025, 6:30 IST
Last Updated : 10 ಡಿಸೆಂಬರ್ 2025, 6:30 IST
ಫಾಲೋ ಮಾಡಿ
Comments
ಸ್ವಾಮೀಜಿಯ ಹಾದಿಯಲ್ಲಿ ನಾವೆಲ್ಲರೂ ಸೇವಾ ಮನೋಭಾವದಿಂದ ಕೆಲಸ ಮಾಡಬೇಕು. ಮಾದಿಗ ಸಮುದಾಯದ ಅಭಿವೃದ್ಧಿಗೆ ತನು-ಮನ ಧನದಿಂದ ಸಹಕಾರ ನೀಡಬೇಕು.
ಈರಪ್ಪ ಕುಡುಗುಂಟಿ  ಸೇವಾ ಸಮಿತಿಯ ರಾಜ್ಯ ಸದಸ್ಯ
ಮಾದಿಗ ಸಮಾಜ ಶೈಕ್ಷಣಿಕವಾಗಿ ಸಾಮಾಜಿಕವಾಗಿ ಆರ್ಥಿಕವಾಗಿ ಸಂಘಟಿತರಾಗಬೇಕು. ರಾಜಕೀಯವಾಗಿ ಯಾವುದೇ ಪಕ್ಷದಲ್ಲಿದ್ದರೂ ಸಮುದಾಯದ ವಿಷಯದಲ್ಲಿ ಒಗ್ಗಟ್ಟಾಗಿ ಕೆಲಸ ಮಾಡಬೇಕು.
ಗೂಳಪ್ಪ ಹಲಿಗೇರಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT